ನರೇಂದ್ರ ಮೋದಿಜೀ ಜನ್ಮದಿನ- ನಮೋ ಯುವ ರನ್

ಬೆಂಗಳೂರು: ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರ 75 ನೇ ಜನ್ಮದಿನದ (Modi Birthday) ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದಡಿ ಶಿವಮೊಗ್ಗದಲ್ಲಿ (Shivamogga) ಯುವ ಮೋರ್ಚಾ ವತಿಯಿಂದ ಆಯೋಜಿಸಲಾದ ‘ನಶಾಮುಕ್ತ ಭಾರತಕ್ಕಾಗಿ’ “ನಮೋ ಯುವ ರನ್ ಬೃಹತ್ ಮ್ಯಾರಥಾನ್”(YUVA RUN MARATHON)ಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರು ಚಾಲನೆ ನೀಡಿದರು.

MODIJI BIRTHDAY IN SHIVAMOGGAP.M. Narendra modiji birthday in shivamogga
ಸಂಸದ ಬಿ. ವೈ. ರಾಘವೇಂದ್ರ, (B.Y.RAGHAVENDRA) ಶಾಸಕ ಅರಗ ಜ್ಞಾನೇಂದ್ರ, ಚನ್ನಬಸಪ್ಪ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಆರ್. ಕೆ. ಸಿದ್ದರಾಮಣ್ಣ, ಕುಮಾರಸ್ವಾಮಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಚಲನಚಿತ್ರ ಕಲಾವಿದರಾದ ಕು. ಕಾರುಣ್ಯ ರಾಮ್, ಗೌರಿಶಂಕರ್, ಅಂತರರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್, ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರು, ಪಕ್ಷದ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Hot this week

ಯಾಕೂಬ್ ಅಲಿಖಾನ್ ಎಂಬ ನಮ್ಮೂರಿನ ರಸಿಕ ಕಲಾವಿದ

ನನ್ನ ಕಾಲಘಟ್ಟದ ಯಾರೇ ನಮ್ಮೂರಿನ ರಸಿಕರನ್ನು ಚಿತ್ರಿಸಲು ಹೊರಟರೆ, ಅದರಲ್ಲಿ ಮರೆಯದೆ...

ವಸತಿ ಸಂಕಿರಣಗಳಿಗೆ ಸಂಬಂಧಿಸಿದ ಕಾನೂನು ಸುಧಾರಣೆ

ಬೆಂಗಳೂರು: ವಸತಿ ಸಂಕಿರಣಗಳಿಗೆ ಸಂಬಂಧಿಸಿದ  ಕಾನೂನು ಸುಧಾರಣೆಗಳಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಬಿಡಿಎ...

ಎಲ್‌ಪಿಜಿ ಬೆಲೆ ಏರಿಕೆ

ಬೆಂಗಳೂರು:- ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿರುವಾಗ...

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

Topics

ಯಾಕೂಬ್ ಅಲಿಖಾನ್ ಎಂಬ ನಮ್ಮೂರಿನ ರಸಿಕ ಕಲಾವಿದ

ನನ್ನ ಕಾಲಘಟ್ಟದ ಯಾರೇ ನಮ್ಮೂರಿನ ರಸಿಕರನ್ನು ಚಿತ್ರಿಸಲು ಹೊರಟರೆ, ಅದರಲ್ಲಿ ಮರೆಯದೆ...

ವಸತಿ ಸಂಕಿರಣಗಳಿಗೆ ಸಂಬಂಧಿಸಿದ ಕಾನೂನು ಸುಧಾರಣೆ

ಬೆಂಗಳೂರು: ವಸತಿ ಸಂಕಿರಣಗಳಿಗೆ ಸಂಬಂಧಿಸಿದ  ಕಾನೂನು ಸುಧಾರಣೆಗಳಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಬಿಡಿಎ...

ಎಲ್‌ಪಿಜಿ ಬೆಲೆ ಏರಿಕೆ

ಬೆಂಗಳೂರು:- ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿರುವಾಗ...

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Related Articles