AVL​​GI ಗಿರಿನಗರ ವಿಂಗ್‌ನಿಂದ ಅದ್ಹಾರ್ ಶಾಲೆಗೆ ದಾನ

AVL​​GI (Arya Vysya Ladies Group International) ಎಂಬುದು ಶ್ರೀಮತಿ ಎರಗಂ ವಿ. ಕವಿತಾ ಅವರಿಂದ ಸ್ಥಾಪಿತವಾದ, ಆರ್ಯ ವೈಶ್ಯ ಮಹಿಳೆಯರಿಗಾಗಿ ನಿರ್ಮಿತ ಅಂತರಾಷ್ಟ್ರೀಯ ಮಹಿಳಾ ವೇದಿಕೆ (International Ladies Plaftorm) ಯಾಗಿದೆ. ಈ ಗುಂಪು ದಿನನಿತ್ಯ ಮಹಿಳೆಯರ ಶ್ರೇಯಸ್ಸು, ಜ್ಞಾನ ಹಂಚಿಕೆ, ಸಾಮಾಜಿಕ ಬದ್ಧತೆ ಹಾಗೂ ಸಾಂಸ್ಕೃತಿಕ (Cultural)  ಚಟುವಟಿಕೆಗಳ ಮೂಲಕ ಮಹಿಳಾ ಸಬಲೀಕರಣದತ್ತ ಕೆಲಸ ಮಾಡುತ್ತಿದೆ.

AVL​​GI ಯಲ್ಲಿ ಪ್ರತಿದಿನ ವಿಭಿನ್ನ ವಿಷಯಾಧಾರಿತ ಸಂವಾದಗಳು ಹಾಗೂ ಕಾರ್ಯಕ್ರಮಗಳು ನಡೆಯುತ್ತವೆ —
ಸೋಮವಾರ: ಆರೋಗ್ಯ
ಮಂಗಳವಾರ: ಶಿಕ್ಷಣ
ಬುಧವಾರ: ಮನೋರಂಜನೆ
ಗುರುವಾರ: ಮಾರುಕಟ್ಟೆ ದಿನ
ಶುಕ್ರವಾರ: ಸಂಪ್ರದಾಯಗಳು
ಶನಿವಾರ: ಅಡುಗೆ
ಭಾನುವಾರ: ಸೌಂದರ್ಯ ವಿಷಯಗಳು
ಪ್ರತಿ ತಿಂಗಳು ಒಮ್ಮೆ ಜ್ಯೋತಿಷ್ಯ ದಿನ (Horoscope Day) ಹಾಗೂ ವಿವಿಧ ಹಬ್ಬಗಳಲ್ಲಿ ವಿಶೇಷ ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತದೆ. ತಜ್ಞರಿಂದ ನೇರ LIVE ಸೆಷನ್‌ಗಳ ಮೂಲಕ ಸದಸ್ಯರಿಗೆ ನೈಜ ಜೀವನದ ಅರಿವು ಮತ್ತು ಪ್ರೇರಣೆಯನ್ನು ನೀಡಲಾಗುತ್ತದೆ.

ಇದೀಗ AVL​​GI ಗಿರಿನಗರ ವಿಂಗ್ “See Through The Heart – Support Adhaar” ಯೋಜನೆ ಮೂಡಿ ₹31,000 ಸಂಗ್ರಹಿಸಿ, ಅದ್ಹಾರ್ ವಿಶೇಷ ಶಾಲೆಗೆ ಫೋಲ್ಡಬಲ್ ಸಿಂಗಲ್ ಕಾಟ್, ಕುರ್ಚಿಗಳು, ಮೇಜುಗಳು, ಗೋದ್ರೆಜ್ ಬೀರು ಮತ್ತು ಓಪನ್ ಸ್ಟೀಲ್ racks ಸೇರಿದಂತೆ ಅಗತ್ಯ ವಸ್ತುಗಳನ್ನು ದಾನವಾಗಿ ನೀಡಿದೆ.

ಅದ್ಹಾರ್ ಶಾಲೆ ದೃಷ್ಟಿಹೀನ ಮಹಿಳೆ ಅಮೃತವಳ್ಳಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಶೇಷ ಅಗತ್ಯಗಳಿರುವ ಮಕ್ಕಳಿಗೆ ಶಿಕ್ಷಣ, ಪ್ರೇರಣೆ ಹಾಗೂ ಜೀವನದ ಹಾದಿ ತೋರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ.

AVL​​GI ಗಿರಿನಗರ ವಿಂಗ್ ಅಧ್ಯಕ್ಷೆ ಸಿತಾರಾ ಅಭಿಲಾಶ್ ಹಾಗೂ ಅವರ ತಂಡದ ಸದಸ್ಯರ ಸಾಮಾಜಿಕ ಬದ್ಧತೆ ಮತ್ತು ಸೇವಾ ಮನೋಭಾವಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

AVL​​GI ನ ಸ್ಥಾಪಕಿ ಹಾಗೂ ಅಂತಾರಾಷ್ಟ್ರೀಯ ಅಧ್ಯಕ್ಷೆ ಶ್ರೀಮತಿ ಕವಿತಾ ಎರಗಂ ಅವರಿಗೆ ಈ ಅರ್ಥಪೂರ್ಣ ಸೇವಾ ವೇದಿಕೆಯನ್ನು ನೀಡಿದಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಗಳು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles