ಡಾ. ಹರಿಪ್ರಿಯಾ ಸುಮನ ಗೋಸಕನ್ ಹಾಗು ಶ್ರೀಮತಿ ರಶ್ಮಿ ಹರೀಶ್ ಅವರ ದ್ವಂದ್ವ ರಂಗಪ್ರವೇಶ

Bengaluru : ನೃತ್ಯಕುಟೀರ (Nruthya Kuteera) ಸಂಸ್ಥೆಯ ನಿರ್ದೇಶಕಿಯಾದ ಗುರು ಶ್ರೀಮತಿ ವಿದುಷಿ ದೀಪಾಭಟ್ (Vidwan Smt. Deepa Bhat) ಅವರ ಶಿಷ್ಯರಾದ ಡಾ. ಹರಿಪ್ರಿಯಾ ಸುಮನ ಗೋಸಕನ್ (Dr. Haripriya Sumana Gokasan) ಹಾಗು ಶ್ರೀಮತಿ ರಶ್ಮಿ ಹರೀಶ್ (Smt. Rashmi Harish) ಅವರ ದ್ವಂದ್ವ ರಂಗಪ್ರವೇಶ (Rangapravesha) ಸಮಾರಂಭ , ಅಕ್ಟೋಬರ್ 18 ರಂದು ಸಂಜೆ 5.30ಕ್ಕೆ ಎ.ಡಿ.ಎ. ರಂಗಮಂದಿರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಗುರು ವಿದುಷಿ ಶ್ರೀಮತಿ ನಿರ್ಮಲಾ ಜಗದೀಶ್ & ಗುರು ವಿದುಷಿ ಶ್ರೀಮತಿ ಪರಿಮಳ ಹನ್ಸೋಗೇ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.

Dr. Haripriya Namana Smt. Rashmi Harish Rangapravesham

ಕಾರ್ಯಕ್ರಮಕ್ಕೆ ಸಂಗೀತ ಸಹಕಾರವನ್ನು ನೀಡುತ್ತಿರುವವರು — ವಿದುಷಿ ಪರಿಮಳ ಹನ್ಸೋಗೇ (ನಟ್ಟುವಾಂಗಂ), ವಿದ್ವಾನ್ ರೋಹಿತ್ ಭಟ್ (ಹಾಡುಗಾರಿಕೆ), ವಿದ್ವಾನ್ ನಾಗರಾಜ್ ಜಿ.ಎಸ್. (ಮೃದಂಗಂ), ವಿದ್ವಾನ್ ಎಚ್.ಎಸ್. ವೇಣುಗೋಪಾಲ್ (ಕೊಳಲು) ಮತ್ತು ವಿದ್ವಾನ್ ಕೃಷ್ಣ ಕಶ್ಯಪ್ (ವೈಲಿನ್).

ಡಾ. ಹರಿಪ್ರಿಯಾ ಮತ್ತು ಶ್ರೀಮತಿ ರಶ್ಮಿ ಅವರು ನೃತ್ಯಯಾತ್ರೆಯ ಮಹತ್ವದ ಹಂತವನ್ನು ಮುಟ್ಟುತ್ತಿರುವ ಈ ಸಂದರ್ಭದಲ್ಲಿ ನೃತ್ಯಕುಟೀರ ಕುಟುಂಬವು ಎಲ್ಲರಿಗೂ ಆಹ್ವಾನ ನೀಡಿದ್ದು, ಅವರ ಕಲಾಪ್ರಯಾಣಕ್ಕೆ ಆಶೀರ್ವಾದ ಕೋರುತ್ತಿದೆ.

ನೃತ್ಯ ಕುಟೀರ ದ ನಿರ್ದೇಶಕಿ
ದೀಪಾ ಭಟ್

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles