ದಿ.ಕೆ ಎಸ್ ಅಶ್ವತ್ಥ್ ಅವರ ಪತ್ನಿ ಶ್ರೀಮತಿ.ಶಾರದಮ್ಮನವರ ನಿಧನ

BENGALURU : ಕನ್ನಡ ಚಿತ್ರರಂಗ ಬಹು ಜನಪ್ರಿಯ ನಟರಾಗಿದ್ದ ದಿ.ಕೆ ಎಸ್ ಅಶ್ವತ್ಥ್ ಅವರು ಯಾರಿಗೆ ತಾನೇ ತಿಳಿದಿಲ್ಲ. ಅವರ ಧರ್ಮ ಪತ್ನಿ ಶ್ರೀಮತಿ ಶಾರದಮ್ಮನವರು ಮಾತ್ರ ಬಂಧು ಬಳಗದವರಿಗೆ ಮಾತ್ರ ಪರಿಚಯವಿತ್ತು. 96 ವರ್ಷಗಳಾಗಿದ್ದ ಶ್ರೀಮತಿ.ಶಾರದಮ್ಮನವರು ಇಂದು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಪ್ರಾರ್ಥನೆ ಸಲ್ಲಿಸುತ್ತೇನೆ.
ಒಂದು ಹಳೆಯ ಫೋಟೋ ಕೆ ಎಸ್ ಅಶ್ವತ್ಥ್ ಅವರ ಕುಟುಂಬದ್ದು ಹಂಚಿಕೊಂಡಿದ್ದೇನೆ. ಮೈಸೂರಿನ ಶಿವರಾಂಪೇಟೆಯ ದಿನಗಳು. ಶ್ರೀ.ಕೆ ಎಸ್ ಅಶ್ವತ್ಥ್ ಅವರು ಒಂದು ಟಾಂಗಾದಲ್ಲಿ ಬಹುತೇಕ ಒಂದು ಆನಂದ ಬಣ್ಣದ ಜುಬ್ಬಾ ಹಾಕಿಕೊಂಡು ಬಂದಿಳಿದರೆ ನಮಗೆಲ್ಲಾ ಸಂಭ್ರಮ. ಯಾವುದಾದರೂ ಕುಟುಂಬದ ಕಾರ್ಯಕ್ರಮಗಳು ನಡೆದಾಗ ಶ್ರೀಮತಿ.ಶಾರದಮ್ಮನವರು ಬಂದಾಗ ನನ್ನ ಅಮ್ಮನನ್ನು ಗುರುತಿಸಿ ಏನೇ ಪುಟ್ಟಿ ಹೇಗಿದ್ಯಾ ಅಂತ ಮಾತನಾಡಿಸುತ್ತಿದ್ದರು. ನಾವು ಶ್ರೀಮತಿ ಮತ್ತು ಶ್ರೀ.ಕೆ ಎಸ್ ಅಶ್ವತ್ಥ್ ದಂಪತಿಗಳ ಕಾಲಿಗೆ ನಮಸ್ಕಾರ ಮಾಡಿ ಆಶೀರ್ವಾದ ಪಡೆಯುತ್ತಿದ್ದೆವು.
ಶ್ರೀ.ಕೆ ಎಸ್ ಅಶ್ವತ್ಥ್ ಅವರ ಕುಟುಂಬ ಸರಸ್ವತಿಪುರಂ ಬಡಾವಣೆಯ ಕಲಾಶ್ರೀ ಮನೆಗೆ ಬಂದ ನಂತರ ಅವರ ವಾಕಿಂಗ್, ಕೆಲವೊಮ್ಮೆ ಒಂದು ನಾಯಿಯ ಜೊತೆ ವಾಕಿಂಗ್, ಅವರ ವಾಕಿಂಗ್ ಸ್ಟಿಕ್ ಎಲ್ಲವನ್ನೂ ನೋಡಿದ ಮೈಸೂರಿನ ಜನರು ಅನೇಕ. ನಮ್ಮ ಸ್ಮಾರ್ತ ಉಲುಚುಕಮ್ಮೆ ಸಮುದಾಯ ಹೆಮ್ಮೆ ಇವರ ಕುಟುಂಬ. ಗತಕಾಲದ
ಮೈಸೂರಿನ ದಿನಗಳು ನಿಜಕ್ಕೂ ಗ್ರೇಟ್. ಹಿರಿಯರ ಕಣ್ಮರೆ ನಿಜಕ್ಕೂ ದುಃಖದ ಸಂಗತಿ. ಅವರ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles