” ಶ್ರೀ ರಾಯರ ಭಕ್ತರಿಗೆ ಶುಭ ಸುದ್ದಿ “

!! ಶ್ರೀಮನ್ಮೂಲರಾಮೋ ವಿಜಯತೇ !!
!! ಶ್ರೀ ಗುರುರಾಜೋ ವಿಜಯತೇ !!

” ಶ್ರೀ ರಾಯರ ಭಕ್ತರಿಗೆ ಶುಭ ಸುದ್ದಿ ”

ಪ್ರಹ್ಲಾದನೇ ವ್ಯಾಸಮುನಿ ರಾಘವೇಂದ್ರರು ! ಅಹುದೆಂದು ಭಜಿಸರೊ ವಿಜಯವಿಠ್ಠಲ ಒಲಿವ !!

ಸಾಕ್ಷಾತ್ ಶ್ರೀ ಹಂಸನಾಮಕ ಪರಮಾತ್ಮನಿಂದ ಅವಿಚ್ಛಿನ್ನವಾಗಿ ನಡೆದು ಬಂದ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನಾಧೀಶ್ವರರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು –

ಬೆಂಗಳೂರು ನಗರದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ಭಕ್ತ ಶಿಷ್ಯರ ಅನುಕೂಲಕ್ಕಾಗಿ –

” ಮಂತ್ರಾಲಯ ಮಾಹಿತಿ ಕೇಂದ್ರ ” ವನ್ನು.. ” ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ – 5ನೇ ಬಡಾವಣೆ, ಜಯನಗರ, ಬೆಂಗಳೂರು ನಲ್ಲಿ ಪ್ರಾರಂಭ ಮಾಡಿದ್ದು, ಶ್ರೀ ರಾಯರ ಭಕ್ತರು ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ನಡೆಯುವ ಸೇವಾ ವಿವರ, ಅನ್ನದಾನ, ವಿದ್ಯಾದಾನ, ಅಭಿವೃದ್ಧಿ ಕಾರ್ಯಗಳಿಗೆ ತನು, ಮನ, ಧನಗಳಿಂದ ಉದಾರವಾಗಿ ಸೇವೆ ಸಲ್ಲಿಸುವ ದಾನಿಗಳು ಈ ಕಾರ್ಯಾಲಯವನ್ನು ಸಂಪರ್ಕಿಸಲು ಈ ಮನವಿ ಮಾಡಿ ಕೊಳ್ಳುತ್ತಿದ್ದೇನೆ.

ವಾಯುವಂಶಾಬ್ಧಿಸಂಭೂತಂ
ಲೋಕಕಲ್ಯಾಣತತ್ಪರಮ್!
ಮೂಲರಾಮಪದಾಸಕ್ತಂ
ಸುಬುಧೇಂದ್ರಗುರುಂ ಭಜೇ!!

ಶ್ರೀ ಶ್ರೀಪಾದಂಗಳವರ ಆಜ್ಞಾನುಸಾರವಾಗಿ.,

ಸಾರ್ವಜನಿಕ ಸಂಪರ್ಕಾಧಿಕಾರಿಗಳು ( P.R.O.)
ಮಂತ್ರಾಲಯ ಮಾಹಿತಿ ಕೇಂದ್ರ
ಶಾಖೆ : ಬೆಂಗಳೂರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles