ದೇಶ, ವಿದೇಶಗಳ ವಿಭಿನ್ನ ಉಡುಪುಗಳ ಬಿ-ಮೋರ್” ಮಳಿಗೆ ಜಯನಗರದಲ್ಲಿ ಆರಂಭ

ಬೆಂಗಳೂರು,ಡಿ.6: ದೇಶ, ವಿದೇಶಗಳ ವೈವಿಧ್ಯಮಯ, ಆಕರ್ಷಕ ವಿನ್ಯಾಸಗಳನ್ನೊಳಗೊಂಡ ವಿಭಿನ್ನ ಉಡುಪುಗಳ ಬ್ರ್ಯಾಂಡ್ ಹೊಂದಿರುವ “ಬಿ-ಮೋರ್” (B-More) ಮಳಿಗೆಯನ್ನು ಜಯಗರದಲ್ಲಿಂದು ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷ ತೇಜಸ್ವಿ ಸೂರ್ಯ (Tejaswi Surya) ಉದ್ಘಾಟಿಸಿದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್‌, ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ. ರಾಮಮೂರ್ತಿ, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ,ಜಯನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜು, ಮಾಲೀಕರಾದ ಪ್ರಕಾಶ್‌ ಬಾಫ್ನಾ, ಅಕ್ಷಯ್, ಮನೀಶ್ ಮತ್ತಿತರರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ತೇಜಸ್ವಿ ಸೂರ್ಯ, ಬೆಂಗಳೂರು ನಗರದಲ್ಲಿ ಅದರಲ್ಲೂ ದಕ್ಷಿಣ ಬೆಂಗಳೂರು ಭಾಗದಲ್ಲಿ ಈ ಮಳಿಗೆ ಮೈಲಿಗಲ್ಲು ಸ್ಥಾಪಿಸಲಿದೆ. ಮದುವೆಗೆ ಬೇಕಾದ ಬಟ್ಟೆಗಳನ್ನು ಇಲ್ಲಿ ಒಂದೇ ವೇದಿಕೆಯಲ್ಲಿ ಖರೀದಿಸಬಹುದು. ದಕ್ಷಿಣ ಬೆಂಗಳೂರು ಭಾಗದಲ್ಲಿ ಇದು ಅತ್ಯುತ್ತಮ ಶಾಪಿಂಗ್‌ ತಾಣವಾಗಲಿದೆ. ಇಲ್ಲಿ ಗ್ರಾಹಕರ ಅಗತ್ಯಗಳನ್ನು ಪೂರೈಸಲು ನುರಿತ ಸಿಬ್ಬಂದಿ ಇದ್ದು, ಈ ಮಳಿಗೆ ವೃತ್ತಿಪರತೆಗೆ ಹೆಸರಾಗಿದೆ. ಇಲ್ಲಿ ದೇಶ, ವಿದೇಶಗಳ ಎಲ್ಲಾ ಬ್ರ್ಯಾಂಡ್ ಗಳು ದೊರೆಯಲಿವೆ ಎಂದು ಹೇಳಿದರು.

ಮಳಿಗೆಯ ಮಾಲೀಕ ಅಕ್ಷಯ್‌ ಮಾತನಾಡಿ, ಬಿ ಮೋರ್‌ ನಲ್ಲಿ ಪ್ರಮುಖ 30 ಬ್ರ್ಯಾಂಡ್ ಗಳು ದೊರೆಯಲಿದ್ದು, ನಮ್ಮಲ್ಲಿ 30 ಶ್ರೇಷ್ಠ ವಿನ್ಯಾಸಕಾರರಿದ್ದಾರೆ.

ಇಲ್ಲಿ ಆಯ್ಕೆಗೆ ಮಿತಿಯೇ ಇಲ್ಲ. ಇಂಡೋ ವೆಸ್ಟ್ರನ್‌, ಶರ್ಟ್‌ ಗಳು, ವಿವಿಧ ವಿನ್ಯಾಸಗಳು, ಕ್ಯಾಶುಯಲ್‌ ವೇರ್‌ ಗಳು, ಡೆನಿಮ್, ಟ್ರೌಷರ್ಸ್‌, ಟೀ ಶರ್ಟ್ಸ್‌ ಸೇರಿ ಎಲ್ಲಾ ಆಯ್ಕೆಗಳೂ ಇವೆ. ಕಾಟನ್‌, ವುಲ್ಸ್‌, ಲನನ್ಸ್‌, ಲಿನನ್ ಸಿಲ್ಕ್‌, ಅಂತಾರಾಷ್ಟ್ರೀಯ ಬ್ರ್ಯಾಂಡ್‌ ಗಳನ್ನು ಒಂದೇ ವೇದಿಕೆಗೆ ತರಲಾಗಿದೆ. ಇಟಲಿ, ಜಪಾನ್‌ ಸೇರಿ ವಿವಿಧ ದೇಶಗಳ ಬಟ್ಟೆಗಳ ಸಹ ಇವೆ. ಇಲ್ಲಿನ ಶಾಪಿಂಗ್‌ ಅನುಭವವೇ ವಿಭಿನ್ನವಾದದ್ದು. ಕೆಲವು ಬ್ರ್ಯಾಂಡ್ ಗಳನ್ನು ರಿಯಾಯಿತಿ ದರದಲ್ಲಿಸಹ ಮಾರಾಟ ಮಾಡಲಾಗುತ್ತಿದೆ ಎಂದರು. ಮಾಲೀಕರಾದ ಪ್ರಾಕಾಶ್‌ ಬಾಫ್ನಾ ಮಾತನಾಡಿ, ದಕ್ಷಿಣ ಬೆಂಗಳೂರಿನಲ್ಲಿ ಇದು ಅತ್ಯಂತ ವಿನೂತನ ಮಳಿಗೆಯಾಗಿದ್ದು, ಬಟ್ಟೆಗಳಿಗಾಗಿ ಬೇರೆ ಬೇರೆ ಕಡೆ ಅಲೆದಾಡುವ ಅಗತ್ಯವಿಲ್ಲ. ಇಲ್ಲಿ ಎಲ್ಲಾ ರೀತಿಯ ಬ್ರ್ಯಾಂಡ್‌ ಗಳು ಇಲ್ಲಿ ದೊರೆಯಲಿವೆ ಎಂದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles