Umesh Banakar: ಸ್ಯಾಂಡಲ್‌ವುಡ್‌ ನಿರ್ಮಾಪಕ ಉಮೇಶ್ ಬಣಕಾರ್‌ಗೆ ಫಾಸ್ಟ್ ಟ್ಯಾಗ್ ರಗಳೆ! ನಿಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಿ

ಬೆಂಗಳೂರು, ಮೇ 22: ಹೆದ್ದಾರಿಗಳಲ್ಲಿ ಸರಾಗ ಸಂಚಾರಕ್ಕೆ ಅತ್ಯುತ್ತಮ ವ್ಯವಸ್ಥೆ ಎಂಬಂತೆ ಬಿಂಬಿತವಾಗಿರುವ ಫಾಸ್ಟ್ ಟ್ಯಾಗ್ ಬಗ್ಗೆ ದಿನಾಲೂ ಒಂದಲ್ಲ ಒಂದು ರಗಳೆ ಕೇಳಿಬರುತ್ತಿರುತ್ತದೆ. ಈ ಬಾರಿ ಸ್ಯಾಂಡಲ್‌ವುಡ್‌ ಲೋಕದಿಂದ ಅಪಸ್ವರ  ಎದ್ದಿದೆ. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ (KFPA) ಹಿಂದಿನ ಅಧ್ಯಕ್ಷ, ಸ್ಯಾಂಡಲ್‌ವುಡ್‌ ಪ್ರಮುಖ ನಿರ್ಮಾಪಕ (Sandalwood Producer Umesh Banakar) ಹಾಗೂ ಹಿರಿಯ ನಟ ಉಮೇಶ್ ಬಣಕಾರ್‌ ಅವರಿಗೂ ಫಾಸ್ಟ್ ಟ್ಯಾಗ್ ರಗಳೆ ಕಾಡತೊಡಗಿದೆ. (Fastag Complaint)
ಹಿರಿಯ ನಟ ಉಮೇಶ್ ಬಣಕಾರ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಫಾಸ್ಟ್ ಟ್ಯಾಗ್ ರಗಳೆ ಬಗ್ಗೆ ಹೀಗೆ ಬರೆದುಕೊಂಡಿದ್ದಾರೆ: ಜೊತೆಗೆ, ನಿಮಗೂ ಇಂತಹ ಅನುಭವಗಳಾಗಿದ್ದರೆ ಮುಕ್ತವಾಗಿ ಹಂಚಿಕೊಂಡು, ಇದೇ ವೇದಿಕೆಯಲ್ಲಿ ಚರ್ಚೆ ಮಾಡೋಣ ಎಂದು ಕರೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಮಾಲೀಕರ ಗಮನಕ್ಕೆ:

ಫಾಸ್ಟ್ ಟ್ಯಾಗ್ ಹಗಲು ದರೋಡೆಕೋರರು 3,000 ರೂಪಾಯಿ ಹಣವನ್ನು ಕಟ್ಟಿಸಿಕೊಂಡು ವಾರ್ಷಿಕ ಚಂದಾದಾರರು ಎಂದು ಫಾಸ್ಟ್ ಟ್ಯಾಗ್ ನೀಡಿರುತ್ತಾರೆ. ನಾನು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ವಾಸವಾಗಿದ್ದು ನನ್ನ ವಾಹನವು ನನ್ನ ಬಳಿಯೇ ಇದೆ.

ಆದರೆ, ನೆಲಮಂಗಲದ ಟೋಲ್ ನಲ್ಲಿ ಇಂದು (ಮೇ 21) ಮುಂಜಾನೆ  8 ಗಂಟೆ 37 ನಿಮಿಷಕ್ಕೆ ಪ್ರವೇಶಿಸಿದೆ ಎಂದು ಮೆಸೇಜ್ ಬಂದಿರುತ್ತದೆ. ಹಾಗೆಯೇ ಅದೇ ದಿನ ಅಂದರೆ ನಿನ್ನೆ ಗುರುವಾರ ನೆಲಮಂಗಲದಿಂದ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ 165 ಟ್ರಿಪ್ ಗಳು ಬಾಕಿ ಎಂದೂ ಮೆಸೇಜ್ ಬಂದಿದೆ.
ಫಾಸ್ಟ್ ಟ್ಯಾಗ್ ಎಂಬ ಹಗಲು ದರೋಡೆ ಬಗ್ಗೆ ಅಭಿಪ್ರಾಯ ಹಂಚ್ಕೊಳಿ:

ನನ್ನ ಸದರಿ ವಾಹನವು ಸಂಚರಿಸದೇ ಇರುವ ದಾರಿಯಲ್ಲಿ ಇಂದು 160 ಟ್ರಿಪ್ ಗಳು ಬಾಕಿ ಉಳಿದಿದೆ ಎಂಬ ಮೆಸೇಜ್ ಬಂದಿದೆ. ಇಂತಹ ಹಗಲುದರೋಡೆಗಳನ್ನು ತಡೆಗಟ್ಟಲು ಎಲ್ಲರೂ ಒಂದಾಗಬೇಕಾಗಿದೆ. ಇನ್ನಾರಿಗಾದರೂ ಇಂತಹ ಅನುಭವಗಳು ಆಗಿದ್ದಲ್ಲಿ ಸಂಬಂಧಪಟ್ಟ ಇಲಾಖೆ ಅಥವಾ ಪೊಲೀಸ್ ಕಂಪ್ಲೇಂಟ್ ನೀಡುವ ಮೂಲಕ ಅಕ್ರಮಗಳನ್ನು ತಡೆಗಟ್ಟಬೇಕಾಗಿದೆ. ಸಂಬಂಧಪಟ್ಟ ಮೆಸೇಜ್ ಸ್ಕ್ರೀನ್ ಶಾಟ್‌  ಅನ್ನು ಇದರೊಂದಿಗೆ ಲಗತ್ತಿಸಿದ್ದೇನೆ. ದಯಮಾಡಿ ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ತಕ್ಷಣ ಜನ ಇದಕ್ಕೆ ಪ್ರತಿಕ್ರಿಯಿಸುತ್ತಿದ್ದು, ತಮಗೂ ಕರಾಳ ಅನುಭವ ಆಗಿದೆ. ಇದನ್ನು ಮಟ್ಟಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ: 

Rudresh Nagasandra: ಈ ರೀತಿ ನನಗೂ ಆಗಿದೆ ಸರ್, ಕೇಳಿದರೆ ಕಂಪ್ಲೇಂಟ್ ಮಾಡಿ ನಿಮ್ಮ ಹಣ ವಾಪಸ್ ಕೊಡುತ್ತಾರೆ ಎಂದು ಹೇಳುತ್ತಾರೆ, ಟೋಲ್ನವರು ಕಟ್ ಮಾಡಿರುವ ನೂರು ರೂಪಾಯಿ ವಸೂಲು ಮಾಡಲು ಒಂದು ದಿವಸ ಟೈಮ್ ವೇಸ್ಟ್ ಮಾಡಿಕೊಂಡು ಖರ್ಚು ಮಾಡಿಕೊಂಡು ಓಡಾಡಬೇಕು.

Oscar Krishna: ನಮಗೂ ಈ ಅನುಭವ ಆಗಿದೆ. ಇವರನ್ನ ಮಟ್ಟ ಹಾಕಲೇಬೇಕು.

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles