Gangammagudi Police: ಮದ್ಯಪಾನದ ಅಮಲಿನಲ್ಲಿ ಸ್ನೇಹಿತನ ಕೊ*ಲೆ: ವ್ಯಕ್ತಿಯ ಬಂಧನ

ಬೆ0ಗಳೂರು : ಗಂಗಮ್ಮಗುಡಿ ಪೊಲೀಸ್ ಠಾಣಾ (Gangammagudi Police Station Limits) ಸರಹದ್ದಿನ ಅಬ್ಬಿಗೆರೆಯ ನಿಸರ್ಗ ಲೇಔಟ್‌ನ  (Nisarga Layout) ಪರ‍್ಯಾದುದಾರರ ಪತ್ನಿಯು ಬೆಳಿಗ್ಗೆ ವಾಕಿಂಗ್‌ಗೆ ಹೋಗಿದ್ದು, ಆ ಸಮಯದಲ್ಲಿ ನಿಸರ್ಗ ಲೇಔಟ್‌ನ ಬಿಡಿಎ ಪಾರ್ಕ್ ಒಳಗೆ ಮೃತದೇಹವೊಂದು ಇರುವುದಾಗಿ ಪೋನ್ ಮಾಡಿ ತಿಳಿಸಿರುತ್ತಾರೆ. ಸ್ಥಳಕ್ಕೆ ಬಂದ ಪಾರ್ಕ್ ಒಳಗೆ ಹೋಗಿ ನೋಡಲಾಗಿ ಒಂದು ಚೀಲದಲ್ಲಿ ಮೃತ ದೇಹವೊಂದು ಕಂಡು 112ಗೆ ಕರೆ ಮಾಡಿ ತಿಳಿಸಿರುತ್ತಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಕೊ*ಲೆ (Mur*der) ಪ್ರಕರಣವನ್ನು ದಾಖಲಿಸಿಕೊಂಡಿರುತ್ತಾರೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ಮೃತನ ವಾರಸುದಾರರ ಪತ್ತೆಗೆ ಎಲ್ಲಾ ರೀತಿಯ ಪ್ರಯತ್ನ ಕೈಗೊಂಡು, ಮೃತನ ತಂಗಿ ಗಂಡನನ್ನು ಪತ್ತೆ ಮಾಡಿ ಠಾಣೆಗೆ ಕರೆಯಿಸಿ, ಮೃತನ ಚಹರೆಯನ್ನು ತೋರಿಸಲಾಗಿ, ವ್ಯಕ್ತಿಯು ಮೃತನನ್ನು ಗುರ್ತಿಸಿದ್ದು, ಆತನ ಹೆಸರು ವಿದ್ಯಾಪ್ರಸಾದ್ ಅಲಿಯಾಸ್ ವಿದ್ಯಾಭಾರತಿ ಎಂದು ತಿಳಿಸಿರುತ್ತಾರೆ.

ಮೇ. 20ರಂದು ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತನ ಸಹಪಾಟಿಯೋರ್ವನನ್ನು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಲಾಗಿ, ತಲೆ ಮರೆಸಿಕೊಂಡಿರುವ ಮತ್ತಿಬ್ಬರು ಸಹಚರರೊಂದಿಗೆ ಸೇರಿ ಕೃತ್ಯ ವೆಸಗಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಟ್ರಾನ್ಸಿಸ್ಟ್ ವಾರೆಂಟ್ ಮುಖಾಂತರ ಬೆಂಗಳೂರಿಗೆ ಕರೆತರಲಾಯಿತು. ದಿನಾಂಕ:25ರAದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಗಿರುತ್ತದೆ.
ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಮೃತ ವ್ಯಕ್ತಿ ಹಾಗೂ ಆರೋಪಿಯು ಉತ್ತರ ಪ್ರದೇಶ ಮೂಲದವರಾಗಿದ್ದು, ಜೀವನೋಪಾಯಕ್ಕೆ ಬೆಂಗಳೂರಿಗೆ ಬಂದು ಬಾಡಿಗೆಗೆ ಮನೆ ಪಡೆದು ಒಟ್ಟಿಗೆ ವಾಸವಿದ್ದು ಪೈಂಟಿAಗ್ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಏಪ್ರಿಲ್ 20ರಂದು ರಾತ್ರಿ ಮನೆಯಲ್ಲಿರುವಾಗ್ಗೆ ಮದ್ಯಪಾನದ ಅಮಲಿನಲ್ಲಿ ಇಬ್ಬರಿಗೂ ಜಗಳವಾಗಿರುತ್ತದೆ. ಆ ಸಮಯದಲ್ಲಿ ಆರೋಪಿಯು ಮೃತನಿಗೆ ಕೈಗಳಿಂದ ಹೊಟ್ಟೆ, ಎದೆ, ತಲೆ, ಬೆನ್ನಿನ ಭಾಗಕ್ಕೆ ಹೊಡೆದಿದ್ದು, ಮೃತನು ಸುಸ್ತಾಗಿ ಮಲಗಿಕೊಂಡಿರುತ್ತಾನೆ. ಮರುದಿನ ಬೆಳಿಗ್ಗೆ ಆರೋಪಿ ಹಾಗೂ ಸಹಚರನು ಮೃತನನ್ನು ಕೆಲಸಕ್ಕೆ ಹೋಗುವಾಗ್ಗೆ ಮಾತನಾಡಿಸಿಕೊಂಡು ಹೋಗಿದ್ದು, ವಾಪಸ್ ಮದ್ಯಾಹ್ನ ಮನೆಗೆ ಬಂದು ನೋಡಲಾಗಿ, ವ್ಯಕ್ತಿಯು ಮೃತಪಟ್ಟಿರುವುದು ಕಂಡುಬAದಿರುತ್ತದೆ. ನಂತರ ಮತ್ತೋರ್ವ ಸಹಚರನನ್ನು ಕರೆಸಿಕೊಂಡು, ಮೂವರು ಸೇರಿ ಮೃತ ದೇಹವನ್ನು ಸಂಚು ರೂಪಿಸಿ, ಒಂದು ಚೀಲದಲ್ಲಿ ಹಾಕಿ ಸ್ಕೂಟರ್‌ನಲ್ಲಿ ಇಟ್ಟುಕೊಂಡು ನಿಸರ್ಗ ಲೇಔಟ್ ಬಿ.ಡಿ.ಎ ಪಾರ್ಕ್ನ ಕಾಂಪೌAಡ್ ಒಳಗೆ ಎಸದು ಹೋಗಿರುವುದಾಗಿ ತಿಳಿಸಿರುತ್ತಾನೆ.
ಮೇ 29ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಬಂಧನಕ್ಕೆ ಒಳಪಡಿಸಿರುತ್ತದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಸಹಚರರ ಪತ್ತೆ ಕಾರ್ಯ ಮುಂದುವರೆದಿದ್ದು, ತನಿಖೆ ಪ್ರಗತಿಯಲ್ಲಿದೆ.
ಈ ಕಾರ್ಯಾಚರಣೆಯನ್ನು ವಾಯುವ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ನಾಗೇಶ್.ಡಿ.ಎಲ್, ಐ.ಪಿ.ಎಸ್ ಮಾರ್ಗದರ್ಶನದಲ್ಲಿ ಚಿಕ್ಕಬಾಣಾವರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರವಿಕುಮಾರ್ ರವರ ನಿರ್ದೇಶನದಂತೆ ಗಂಗಮ್ಮಗುಡಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ರಘುಪ್ರಸಾದ್.ಎನ್ ಇತರೆ ಸಿಬ್ಬಂದಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles