ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ

ಬೆಂಗಳೂರು, ಜುಲೈ 03 :ರಾಜ್ಯದಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ರಂಜನ್ ಪಾಂಡೆ ಅವರು ತಿಳಿಸಿದರು.

ರಾಜ್ಯದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿ ಕುರಿತಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿಕಾಸಸೌಧಲ್ಲಿಂದು ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಸಮನ್ವಯ ಸಮಿತಿ (State Level Coordination Committee – Tobacco Control) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಿಶೀಲನೆ, ಇಲಾಖಾವಾರು ಪ್ರಗತಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಕೋಟ್ಪಾ (COTPA) ಕಾಯ್ದೆಯ ಪರಿಣಾಮಕಾರಿ ಅನುಷಾ್ಠನ, ಜಾಗೃತಿ ಕಾರ್ಯಕ್ರಮಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಗೃಹ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ಅರಣ್ಯ, ಪರಿಸರ ಮತ್ತು ಪರಿಸರಶಾಸ್ತ್ರ ಇಲಾಖೆ, ಪೊಲೀಸ್ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯ ಮಟ್ಟದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮುಂದಿನ ಸಭೆಗೆ ಆಗಮಿಸುವ ಎಲ್ಲಾ ಸದಸ್ಯರು ತಮ್ಮ ಇಲಾಖೆಯಲ್ಲಿ ತಂಬಾಕು ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕ್ರಿಯಾ ವರದಿ (Action Taken Report) ಹಾಗೂ ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಪ್ರಧಾನ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಸೂಚಿಸಿದರು.

Hot this week

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

Topics

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education)...

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಂಗಳೂರು, ಜುಲೈ 03 : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ, ಕರ್ನಾಟಕ...

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ(Salutation to the...

Related Articles