ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್(“Shri Thawar Chand Gehlot” ) ಶ್ರೀ ನಾರಾಯಣಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಕೆಲವು ನಿಮಿಷಗಳ ಕಾಲ ಪ್ರಾರ್ಥನೆ ಮಾಡುವ ಮೂಲಕ ದೇವಾಲಯದಲ್ಲಿ ಸಮಯ ಕಳೆದರು.
ಶ್ರೀ ನಾರಾಯಣಿ(SRi Narayani)

ಪೀಠದ ಸಂಸ್ಥಾಪಕ ಮತ್ತು ಪೀಠಾಧಿಪತಿ ಶ್ರೀ ಶಕ್ತಿ ಅಮ್ಮ ಅವರ ಆಶೀರ್ವಾದ ಪಡೆದರು. ಶ್ರೀ ಶಕ್ತಿ ಅಮ್ಮ ಅವರು ಗೌರವಾನ್ವಿತ ರಾಜ್ಯಪಾಲರನ್ನು ಸನ್ಮಾನಿಸಿದರು.

