ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, (Dr.K.Sudhakar) ಶಾಸಕರಾದ ಎಸ್.ಟಿ ಸೋಮಶೇಖರ್, (ST Somashekhar) ಡಾ. ಅಜೇಯ್ ಸಿಂಗ್, (Dr. Ajay Singh) ಜೆ.ಎನ್.ಗಣೇಶ್ (J.N.Ganesh) ರವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

Topics

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಘನನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬoಧನ

ಬೆಂಗಳೂರು : ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊoಡಿದ್ದ ಆರೋಪಿಗಳನ್ನು...

Related Articles