ಕಲಾಗ್ರಾಮದಲ್ಲಿ ಸಂಸ ನಾಟಕೋತ್ಸವ

ಸಂಸ ಥಿಯೇಟರ್, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, (Kannada & Culture) ಬೆಂಗಳೂರು ಇವರ ಆಶ್ರಯದಲ್ಲಿ ದಿನಾಂಕ 3,4,5,ಆಗಸ್ಟ್ 2026 ಮೂರು ದಿನಗಳ ಕಾಲ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ(Kalagrama) ಸಂಸ ನಾಟಕೋತ್ಸವ (Samsa Festival) ನಡೆಯಲಿದೆ.
 ಡಾ.ಕೂಡ್ಲೂರು ವೆಂಕಟಪ್ಪ  ಕಥೆಗಾರರು ಹಾಗೂ ಪ್ರಾಂಶುಪಾಲರು, ಸಂಸ ರಂಗಶಿಕ್ಷಣ ಕೇಂದ್ರ, ಬೆಂಗಳೂರು ಉದ್ಘಾಟನೆ ಮಾಡಲಿದ್ದು,ಅತಿಥಿಗಳಾಗಿದೀಪಕ್ ಮೈಸೂರು, ಎಂ. ಎಸ್. ಕುಮಾರ್,ಜಯರಾಮ ಎಂ,ಆನಂದ ಪಣ್ಣೆದೊಡ್ಡಿ ಆಗಮಿಸಲಿದ್ದಾರೆ,ಸಂಜೆ 7ಕ್ಕೆ
ಸಂಚಲನ ಮೈಸೂರು ರಂಗ ತಂಡ ಅಭಿನಯಿಸುವ  ಭವ ಏನಗೆ ಹಿಂಗಿತು ನಾಟಕ ಪ್ರದರ್ಶನ ವಾಗಲಿದೆ.ಎರಡನೇ ದಿನ ವೆಂಕಟ ನರಸಿಂಹಲು,ಸತೀಶ್ ಶಾಸ್ತ್ರೀ,ಸೋಮಶೇಖರ್ ಎನ್. ಎ.ಅತಿಥಿಗಳಾಗಿ ಆಗಮಿಸಲಿದ್ದಾರೆ ಅಂದು ಸಂಜೆ ಸಂಸ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು  ಚಿ. ಶ್ರೀನಿವಾಸರಾಜು ರಚನೆಯ ಫೀನಿಕ್ಸ್ ಹಾಗೂ ರಾಯಚೂರಿನ ರಂಗ ಸಂಗಮ ತಂಡ ವಾಲ್ಮೀಕಿ ಕವಿಗಳ ವೀರ ಲಕ್ಷ್ಮಣ ನಾಟಕ ಪ್ರದರ್ಶನ ವಾಗಲಿವೆ. ಮೂರನೇ ದಿನ ಸಂಸ್ಕೃತಿ ಚಿಂತಕರಾದ ಡಾ.ಎಚ್. ಆರ್. ಸ್ವಾಮಿ ಸಮಾರೋಪ ನುಡಿಗಳನ್ನಾಡಲಿದ್ದು,
ಗಿರಿಯಪ್ಪ  ಎಂ.ದಮ್ಮಪ್ರಿಯ, ಡಾ.ಎಚ್.ತುಕಾರಾಂ ಭಾಗವಹಿಸಲಿದ್ದಾರೆ.
ಸಂಜೆ 7ಗಂಟೆಗೆ ಬಿಎಂಟಿಸಿ ಸಂಸ್ಥೆಯ ಕಲಾವಿದರ ಕಲಾ ಕುಟೀರ ತಂಡವು ಪೊಲೀಸ್ ಅಧಿಕಾರಿಗಳಗಿದ್ದ ಸುಧಾಕರ್ ಶೆಟ್ಟಿ ಅವರ ಜೀವನ ಆಧಾರಿತ ಖಾಕಿಯೊಳಗಿನ ಸಂತ ನಾಟಕವನ್ನು ಸಿದ್ದರಾಮ ಕೊಪ್ಪರ್ ರಚನೆ,ನಿರ್ದೇಶನದಲ್ಲಿ ಪ್ರದರ್ಶನವಾಗಲಿದೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles