ನಾಗರೀಕ ಹಕ್ಕುಗಳ ಸಂರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಹಾಸನ ನಗರದ (hassan) ನಾಗರೀಕ ಹಕ್ಕುಗಳ ಸಂರಕ್ಷಣಾ ವೇದಿಕೆಯ ವತಿಯಿಂದ ಆಗಸ್ಟ್ 15 ಶನಿವಾರ ವೇದಿಕೆಯ ಆವರಣದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ವೇದಿಕೆಯ ಗೌರವಾಧ್ಯಕ್ಷರು ಶ್ರೀ ಗೊರೂರು (gorur ananth raju ) ಅನಂತರಾಜುರವರು ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು. ವೇದಿಕೆಯ ಅಧ್ಯಕ್ಷರು ಶ್ರೀಮತಿ ಸತ್ಯವತಿ ರವರು ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷರು ಶ್ರೀ ರುದ್ರೇಗೌಡರು ವೇದಿಕೆಯ ದೇಯ್ಯೊದ್ದೇಶಗಳು, ಸಮಾಜಮುಖಿ ಕಾರ್ಯಕ್ರಮಗಳ ಸಂಘಟನೆಯಲ್ಲಿ ಸದಸ್ಯರ ಸಕ್ರೀಯ ಭಾಗವಹಿಸುವಿಕೆ, ಒಗ್ಗೂಡಿ ಮುನ್ನೆಡೆಯುವ ಬಗ್ಗೆ ಕಾಳಜಿ ವ್ಯಕ್ತಪಡಿಸಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು, ಶ್ರೀ ವಿಜಯ ಕುಮಾರ್, ಸಂಚಾಲಕರು, ಶ್ರೀ ಮಂಜುನಾಥ್, ಶ್ರೀಮತಿ ಸಾವಿತ್ರಮ್ಮ, ಶ್ರೀ ಮಂಜುನಾಥ್ ಅಗಲಹಳ್ಳಿ, ಶ್ರೀ ಅಫ್ರೋಜ್, ಶ್ರೀ ವೆಂಕಟೇಶ್, ಶ್ರೀ ಕಿರಣ್ ಕುಮಾರ್, ಶ್ರೀ ಅಶ್ವಿನಿ ಗಂಗಾಧರ್, ಶ್ರೀಮತಿ ಗಿರಿಜಾಂಬ, ಶ್ರೀಮತಿ ಲೀಲಾವತಿ, ಶ್ರೀಮತಿ ಲಕ್ಷ್ಮೀ, ಶ್ರೀಮತಿ ದೇವಮ್ಮ ಗಾಯಕರು ಬಸವರಾಜು, ರವಿರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕಾರ್ಯದರ್ಶಿ ಶ್ರೀ ಸುಧಾಕರ್ ವಂದಿಸಿದರು.

Hot this week

ಕಲೆ ಎಂದರೆ ಮನಸ್ಸಿನ ಭಾವನೆಗೆ ಬಣ್ಣ ಹಚ್ಚುವ ಸುಂದರ ಅಭಿವ್ಯಕ್ತಿ

ಕಲೆ ಎಂದರೆ ಮನಸ್ಸಿನ ಭಾವನೆಗೆ ಬಣ್ಣ ಹಚ್ಚುವ ಸುಂದರ ಅಭಿವ್ಯಕ್ತಿ ಲತಾ ಎಲ್.ಜಿ.ಏಕವ್ಯಕ್ತಿ...

ರಾಷ್ಟ್ರೀಯ ಚಾಂಪಿಯನ್‌ಶಿಪ್‌: ಬಾಸ್ಕೆಟ್‌ಬಾಲ್ ತಂಡಗಳ ಅಭಿನಂದಿಸಿದ ಡಿಸಿಎಂ ಡಾ. ಪರಮೇಶ್ವರ

ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ (Sports) ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು...

ಸಮಾಧಾನ ಮನಚೈತನ್ಯ’ ಸಮಾಲೋಚನಾ ಕೇಂದ್ರ ಆರಂಭ ಮಾನಸಿಕ ರೋಗಿಗಳಿಗೆ ಸೂಕ್ತ ಆರೈಕೆ, ಬೆಂಬಲ ಅಗತ್ಯ: ಡಾ. ಸಿ.ಆರ್. ಚಂದ್ರಶೇಖರ್

ಗೊಟ್ಟಿಗೆರೆಯ ಸರ್ಕಾರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಗೆ...

DCM Dr. G. Parameshwara congratulates basketball teams for achievements in national championships

The government has taken several significant measures to promote...

ನಿತ್ಯ ಪಂಚಾಂಗ 17.08.2026 MONDAY.ಸೋಮವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 17.08.2026 MONDAY.ಸೋಮವಾರ*ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

Topics

ಕಲೆ ಎಂದರೆ ಮನಸ್ಸಿನ ಭಾವನೆಗೆ ಬಣ್ಣ ಹಚ್ಚುವ ಸುಂದರ ಅಭಿವ್ಯಕ್ತಿ

ಕಲೆ ಎಂದರೆ ಮನಸ್ಸಿನ ಭಾವನೆಗೆ ಬಣ್ಣ ಹಚ್ಚುವ ಸುಂದರ ಅಭಿವ್ಯಕ್ತಿ ಲತಾ ಎಲ್.ಜಿ.ಏಕವ್ಯಕ್ತಿ...

ರಾಷ್ಟ್ರೀಯ ಚಾಂಪಿಯನ್‌ಶಿಪ್‌: ಬಾಸ್ಕೆಟ್‌ಬಾಲ್ ತಂಡಗಳ ಅಭಿನಂದಿಸಿದ ಡಿಸಿಎಂ ಡಾ. ಪರಮೇಶ್ವರ

ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ (Sports) ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು...

ಸಮಾಧಾನ ಮನಚೈತನ್ಯ’ ಸಮಾಲೋಚನಾ ಕೇಂದ್ರ ಆರಂಭ ಮಾನಸಿಕ ರೋಗಿಗಳಿಗೆ ಸೂಕ್ತ ಆರೈಕೆ, ಬೆಂಬಲ ಅಗತ್ಯ: ಡಾ. ಸಿ.ಆರ್. ಚಂದ್ರಶೇಖರ್

ಗೊಟ್ಟಿಗೆರೆಯ ಸರ್ಕಾರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಗೆ...

ನಿತ್ಯ ಪಂಚಾಂಗ 17.08.2026 MONDAY.ಸೋಮವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 17.08.2026 MONDAY.ಸೋಮವಾರ*ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಕೆಂಪಾಪುರ ಪ್ರೀಮಿಯರ್ ಲೀಗ್ ಸೀಸನ್-2ರ ಗೋಲ್ಡನ್ ಈಗಲ್ ತಂಡ ಚಾಂಪಿಯನ್

ಬೆಂಗಳೂರು:ಕೆಂಪಾಪುರ (Kempapura) ಸ್ಪೂರ್ಟ್ಸ್ ಕ್ಲಬ್ (Sports Club) ವತಿಯಿಂದ ಆಯೋಜಿಸಲಾಗಿದ್ದ ಕೆಂಪಾಪುರ...

ಮನಸೆಳೆದ ಉನ್ನತ್ ತಂಡದ ಭರತನಾಟ್ಯ

ಹಾಸನದ ಹಾಸನಾಂಬ (hasanamba temple ) ಕಲಾಕ್ಷೇತ್ರದಲ್ಲಿ ನಾಟ್ಯಕಲಾ ನಿವಾಸ್ ಆಯೋಜಿಸಿದ...

ಶ್ರೀ ಲಲಿತಾ ಕಲಾನಿಕೇತನದ 26 ನೇ ವಾರ್ಷಿಕೋತ್ಸವ

ಶ್ರೀ ಲಲಿತಾ ಕಲಾನಿಕೇತನದ 26ನೇ ವಾರ್ಷಿಕೋತ್ಸವ (Sri Lalitha Kalaniketana's 26th...

Related Articles