ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಅಧ್ಯಕ್ಷರಾಗಿ ಗಣೇಶರಾವ್ ಆಯ್ಕೆ

ಬೆಂಗಳೂರು: ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್(ರಿ) (Television Association) ನೂತನ ಅಧ್ಯಕ್ಷರಾಗಿ ಚಲನಚಿತ್ರ ನಟ ಗಣೇಶರಾವ್ ಕೇಸರಕರ್(Kesarkar)  ಬಹುಮತದಿಂದ ಆಯ್ಕೆಯಾಗಿದ್ದು, 25 ವರ್ಷಗಳ ಇತಿಹಾಸದಲ್ಲೇ ಕಲಾವಿದರೊಬ್ಬರು ಮೊದಲ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ಡಿಸಿ ವೀರೇಂದ್ರ ಬೆಳ್ಳಿಚುಕ್ಕಿ (Veerendra Bellichukki) ಆಯ್ಕೆಯಾಗಿದ್ದಾರೆ.

ಉಳಿದಂತೆ ಭಾಸ್ಕರ ಎನ್.ಎಸ್, ಸುನೀಲ್ ಪುರಾಣಿಕ, ರಾಮಸ್ವಾಮಿ ಗೌಡ, ರೇಣು ಶಿಕಾರಿ, ಪದ್ಮವಾಸಂತಿ, ವಿಕ್ರಂಸ ಊರಿ, ಸತ್ಯ ವಿಕಾಸ್ ಕೆ, ಸಾಗರ್ ಬಿ.ಕೆ, ಗುರುಮೂರ್ತಿ ಹೆಗ್ಡೆ, ಸಂಜೀವ ಸಿ.ಕೆ, ಗಿರೀಶ್ ಕೆ.ಟಿ, ಅಶೋಕ್ ಸುಲೇಗಾಯ್, ರಾಮು ಎಮ್.ಎಸ್, ವ್ಯಾಸರಾಜ ಎಸ್.ವೃ, ವಿಠ್ಠಲ್ ಎನ್.ಎಂ, ಸಂದೇಶ್ ಹೆಚ್.ಸಿ, ತಿಮ್ಮರಾಜು ಟಿ, ವೆಂಕಟೇಶ ಡಿ ಒಟ್ಟು 21 ಅಭ್ಯರ್ಥಿಗಳು ನಿರ್ಮಾಪಕರು, ನಿರ್ದೇಶಕರು ,ಕಲಾವಿದರು, ಛಾಯಾಗ್ರಾಹಕ ವಲಯ, ಧ್ವನಿಗ್ರಾಹಕರು, ಸಂಕಲನಕಾರರ ವಲಯ, ಪ್ರಸಾಧನಕಾರರು, ಕಲಾನಿರ್ದೇಶಕರು, ವಸ್ತ ವಿನ್ಯಾಸಕರು, ಬರಹಗಾರರ ವಲಯ, ಸ್ಟುಡಿಯೋ ಮಾಲೀಕರ ವಲಯ, ಯೂನಿಟ್ ಮಾಲೀಕರ ವಲಯ, ಸಂಗೀತ ವಲಯ, ನಿರ್ಮಾಣ ನಿರ್ಮಾಪಕರ ವಲಯ, ಜಾಹೀರಾತು ವಲಯ, ಸಹಾಯಕರ ವಲಯದಿಂದ ಆಯ್ಕೆಯಾಗಿದ್ದು ಮುಂದಿನ ಎರಡು ವರ್ಷಗಳ ವರೆಗೆ ಕಾರ್ಯನಿರ್ವಹಿಸಲಿದ್ದಾರೆಂದು ಚುನಾವಣಾಧಿಕಾರಿ ಎನ್.ಓ.ಚಂದ್ರಶೇಖರ ತಿಳಿಸಿದ್ದಾರೆ.

ಇವರ ಆಯ್ಕೆಗೆ ಕಲಾಪೋಷಕರ ಮಠ ಸುಕ್ಷೇತ್ರ ಸಿದ್ದನಕೊಳ್ಳದ ಶಿವಕುಮಾರ ಮಹಾಸ್ವಾಮಿಗಳು, ಹಿರಿಯ ಪತ್ರಕರ್ತರು ಸಾಹಿತಿ, ನಿರ್ದೇಶಕರಾದ ಹಿರಿಯೂರು ರಾಘವೇಂದ್ರ, ಪತ್ರಿಕಾ ಸಂಪಾದಕ ಗಣಪತಿ ಗಂಗೊಳ್ಳಿ, ಚಲನಚಿತ್ರ ಪತ್ರಕರ್ತರಾದ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ, ನಿರ್ದೇಶಕ, ನಿರ್ಮಾಪಕರಾದ ಲೋಕೇಶ ವಿದ್ಯಾಧರ, ರೇಣುಕುಮಾರ ಸಂಸ್ಥಾನಮಠ, ಸಂಗೀತ ಸಂಯೋಜಕ ರವೀಂದ್ರ ರಾಮದುರ್ಗಕರ ಮೊದಲಾದವರು ಅಭಿನಂದಿಸಿದ್ದಾರೆ.

Hot this week

25 ಕೆಜಿ 370 ಗ್ರಾಂ ಗಾಂಜಾ, 20 ಗ್ರಾಂ MDMA, 07 ಗ್ರಾಂ ಹೈಡ್ರೋಗಾಂಜಾ ವಶ- 6 ಮಂದಿ ARREST

ಬೆಂಗಳೂರು ನಗರದ ಬೊಮ್ಮನಹಳ್ಳಿ, (Bommanahalli), ಸಿಟಿ ಮಾರ್ಕೆಟ್, ಡಿ.ಜೆ.ಹಳ್ಳಿ (DJ Halli)...

ಐಷಾರಾಮಿ ಕಾರುಗಳ ಕಳವು ಮಾಡುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರ ಬಂಧನ

ತಮಿಳುನಾಡಿನ ಚೆನ್ನೆನಲ್ಲಿ (Chennai) ವಾಸವಿರುವ ಪರ‍್ಯಾದುದಾರರು ಟೊಯೋಟಾ (Toyota) ಫಾರ್ಚುನರ್ (Car)...

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಯಿಂದ ಶಿಕ್ಷಕರಿಗೆ ಆರ್ಥಿಕ ಹೊರೆಯಾಗುವುದಿಲ್ಲ. 

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಯಿಂದ ಶಿಕ್ಷಕರಿಗೆ ಆರ್ಥಿಕ ಹೊರೆಯಾಗುವುದಿಲ್ಲ.  ಮೊಟ್ಟೆ ದರ ನಿಗಧಿ...

ಹನೂರು ವನ್ಯಜೀವಿ ವಲಯದಲ್ಲಿ ನಡೆಸಲಾದ ಕಳ್ಳಬೇಟೆ ಕಾರ್ಯಾಚರಣೆಯ ಕುರಿತ ವರದಿ

 15.08.2026 ರಂದು ಕಾವೇರಿ ವನ್ಯಜೀವಿ ವಿಭಾಗದ ಹನೂರು ವನ್ಯಜೀವಿ ವಲಯದಲ್ಲಿ ನಡೆಸಲಾದ...

Topics

25 ಕೆಜಿ 370 ಗ್ರಾಂ ಗಾಂಜಾ, 20 ಗ್ರಾಂ MDMA, 07 ಗ್ರಾಂ ಹೈಡ್ರೋಗಾಂಜಾ ವಶ- 6 ಮಂದಿ ARREST

ಬೆಂಗಳೂರು ನಗರದ ಬೊಮ್ಮನಹಳ್ಳಿ, (Bommanahalli), ಸಿಟಿ ಮಾರ್ಕೆಟ್, ಡಿ.ಜೆ.ಹಳ್ಳಿ (DJ Halli)...

ಐಷಾರಾಮಿ ಕಾರುಗಳ ಕಳವು ಮಾಡುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರ ಬಂಧನ

ತಮಿಳುನಾಡಿನ ಚೆನ್ನೆನಲ್ಲಿ (Chennai) ವಾಸವಿರುವ ಪರ‍್ಯಾದುದಾರರು ಟೊಯೋಟಾ (Toyota) ಫಾರ್ಚುನರ್ (Car)...

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಯಿಂದ ಶಿಕ್ಷಕರಿಗೆ ಆರ್ಥಿಕ ಹೊರೆಯಾಗುವುದಿಲ್ಲ. 

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಯಿಂದ ಶಿಕ್ಷಕರಿಗೆ ಆರ್ಥಿಕ ಹೊರೆಯಾಗುವುದಿಲ್ಲ.  ಮೊಟ್ಟೆ ದರ ನಿಗಧಿ...

ಹನೂರು ವನ್ಯಜೀವಿ ವಲಯದಲ್ಲಿ ನಡೆಸಲಾದ ಕಳ್ಳಬೇಟೆ ಕಾರ್ಯಾಚರಣೆಯ ಕುರಿತ ವರದಿ

 15.08.2026 ರಂದು ಕಾವೇರಿ ವನ್ಯಜೀವಿ ವಿಭಾಗದ ಹನೂರು ವನ್ಯಜೀವಿ ವಲಯದಲ್ಲಿ ನಡೆಸಲಾದ...

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಆಕ್ಷೇಪಾರ್ಹ ವಿಷಯಗಳ ಪ್ರಸಾರಕ್ಕೆ ಕಡಿವಾಣ ಹಾಕಿ

ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಕರ್ನಾಟಕ ವರ್ಕಿಂಗ್ ಡಿಜಿಟಲ್ ಅಂಡ್ ಸೋಶಿಯಲ್ ಮೀಡಿಯಾ...

ಗ್ರ್ಯಾಂಡ್ ಕಪ್ 2026ರಲ್ಲಿ ಮಿಂಚಿದ ಭಾರತದ ಉದಯೋನ್ಮುಖ ಕರಾಟೆ ಪ್ರತಿಭೆಗಳು

ಬೆಂಗಳೂರು: ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಕರಾಟೆ ಪಟುಗಳು, (Karate) ತರಬೇತುದಾರರು,...

ಭಾರತೀಯ ರಾಯಭಾರ ಕಚೇರಿಯ ಡಾ. ಈಶ್ ಸಿಂಘಾಲ್ ರಿಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ, ಕತಾರ್ — ಕತಾರ್‌ನಲ್ಲಿ (Qatar) ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ...

Related Articles