ಸೆಪ್ಟೆಂಬರ್ 3ರಂದು ಬೆಂಗಳೂರಿನಲ್ಲಿ ‘ದಿಮಾಗಿ ನಕ್ಸಲಿಸಂ’ ಸವಾಲುಗಳ ಕುರಿತು ಜಾಗೃತಿ ಮಂಥನ ! ಹಿಂದೂ ಜನಜಾಗೃತಿ ಸಮಿತಿಯ ಆಶ್ರಯದಲ್ಲಿ ವಿಚಾರ ಸಂಕಿರಣ ಆಯೋಜನೆ

ಬೆಂಗಳೂರು: ದೇಶದ ಆಂತರಿಕ ಭದ್ರತೆಗೆ ಮಾರಕವಾಗಿರುವ ವೈಚಾರಿಕ ಭಯೋತ್ಪಾದನೆ ವಿರುದ್ಧ ಜನಜಾಗೃತಿ ಮೂಡಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸೆಪ್ಟೆಂಬರ್ 3ರಂದು ಬೆಂಗಳೂರಿನ ವಿ ವಿ ಪುರಂ ನಲ್ಲಿ ವಿಶೇಷ ಚರ್ಚಾಕೂಟ ಆಯೋಜಿಸಲಾಗಿದೆ.
ಶಿಕ್ಷಣ ಸಂಸ್ಥೆಗಳು ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಯತ್ನಿಸುತ್ತಿರುವ ‘ದಿಮಾಗಿ ನಕ್ಸಲಿಸಂ’ ಮತ್ತು ಇತ್ತೀಚಿನ ವಿದ್ಯಾರ್ಥಿ ಚಳುವಳಿ ಹಿಂದಿನ ಷಡ್ಯಂತ್ರಗಳನ್ನು ಬಯಲಿಗೆಳೆಯಲು ‘CJP ಆಂದೋಲನದ ಹಿಂದೆ ದಿಮಾಗಿ ನಕ್ಸಲಿಸಂ ಕೈವಾಡವೇ?’ ಎಂಬ ವಿಷಯದ ಕುರಿತು ಸಮಾಲೋಚನೆ ನಡೆಯಲಿದೆ.
ಕಾರ್ಯಕ್ರಮದ ವಿವರ:
ದಿನಾಂಕ: ಸೆಪ್ಟೆಂಬರ್ 3, 2026 (ಗುರುವಾರ)
ಸಮಯ: ಸಂಜೆ 5.30 PM
ಸ್ಥಳ: ಮಾನಂದಿ ನಂಜುಂಡ ಶೆಟ್ಟಿ ಸಭಾಂಗಣ, ವಾಸವಿ ದೇವಸ್ಥಾನ ರಸ್ತೆ, ವಿ.ವಿ. ಪುರಂ, ಬೆಂಗಳೂರು
ವಕ್ತಾರರು:
1. ಶ್ರೀ. ಚಕ್ರವರ್ತಿ ಸೂಲಿಬೆಲೆ, ಸಂಸ್ಥಾಪಕರು, ಯುವ ಬ್ರಿಗೇಡ್
2. ಶ್ರೀ. ಮೋಹನ್ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ.
ಸಂಪರ್ಕ7204082609
ನಾಗರಿಕರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Hot this week

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಸರ್ಕಾರ

ಲಿಂಗಸುಗೂರು (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ...

ರೈತರ ಸಂಕಷ್ಟದ ಜ್ಞಾನೋದಯ ಆದಂತಿಲ್ಲ-ವಿಜಯೇಂದ್ರ

ಮಸ್ಕಿ (ರಾಯಚೂರು ಜಿಲ್ಲೆ): ನಾಗೇಂದ್ರ(Nagendra) ಅವರೇನೋ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರಬಹುದು....

Topics

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಸರ್ಕಾರ

ಲಿಂಗಸುಗೂರು (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ...

ರೈತರ ಸಂಕಷ್ಟದ ಜ್ಞಾನೋದಯ ಆದಂತಿಲ್ಲ-ವಿಜಯೇಂದ್ರ

ಮಸ್ಕಿ (ರಾಯಚೂರು ಜಿಲ್ಲೆ): ನಾಗೇಂದ್ರ(Nagendra) ಅವರೇನೋ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರಬಹುದು....

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋ(Kanteerava Studio) ಸ್ಥಾಪನೆಯ ರೂವಾರಿ ತಿಪಟೂರಿನ ಟಿ.ಎಸ್...

ಬೆಂಗಳೂರಿನ ಘನತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಸೆ. 02 ರಂದು ಶಾಸಕರ ಉಪ ಸಮಿತಿ ಹಾಗೂ CAG ತಂಡ ಜಂಟಿ ಭೇಟಿ

ಬೆಂಗಳೂರು : ಬೆಂಗಳೂರು(Bangalore) ನಗರ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ...

Related Articles