ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi) ವತಿಯಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಚಿಂಚೋಳಿ ಶ್ರೀನಿವಾಸಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” (Bhagavat) ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ ಸುಧೀಂದ್ರನಗರ, (Sudheendra Nagar) ಬೆಂಗಳೂರು-560003
ಸುಬ್ರಹ್ಮಣ್ಯನಗರ : ಸೋಸಲೆ ಶ್ರೀ ವ್ಯಾಸರಾಜ ಮಠದ ವತಿಯಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 5-00ಕ್ಕೆ ಶ್ರೀ ಕಲ್ಲಾಪುರ ಪವಮಾನಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, ಸುಬ್ರಹ್ಮಣ್ಯನಗರ, ರಾಜಾಜಿನಗರ 2ನೇ ಹಂತ, ಬೆಂಗಳೂರು-560010
ರಾಜಾಜಿನಗರ : ಶ್ರೀ ಚಂದ್ರಶೇಖರ ಆಚಾರ್ಯರಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ “ಪ್ರೊಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ಗಿರೀಶ್ ದೇವಳಿ, ನಂ. 130/ಎ, 25ನೇ ಅಡ್ಡರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-560010
ತ್ಯಾಗರಾಜನಗರ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಸೆಪ್ಟೆಂಬರ್ 13 ರಿಂದ 19ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಡಾ|| ಸತ್ಯನಾರಾಯಣಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಅಡ್ಡರಸ್ತೆ, ತ್ಯಾಗರಾಜನಗರ, ಬೆಂಗಳೂರು-560028
ವಿಜಯನಗರ : ಮಧ್ವ ಸಂಘದ ವತಿಯಿಂದ ಸೆಪ್ಟೆಂಬರ್ 12 ರಿಂದ 16ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಕಿರಣಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ವಿಜಯನಗರ ಮಧ್ವ ಸಂಘ, 37/2, ಗಂಗಾಧರ ಬಡಾವಣೆ, ವಿಜಯನಗರ, ಬೆಂಗಳೂರು-560040
ರಾಜಾಜಿನಗರ : ಶ್ರೀ ಮಾರುತಿ ಮಹಾಗಣಪತಿ ದೇವಸ್ಥಾನದ ವತಿಯಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಅನಂತಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಪುಣ್ಯಧಾಮ, 1ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-560010

