ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಉಪಲೋಕಾಯುಕ್ತ ಜಸ್ಟಿಸ್ ಕೆ ಎನ್ ಫಣಿoದ್ರ(K.N.Paneendra) ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ಪ್ರಧಾನ ಮಾಡಿದರು,
ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸರಾವ್, ಉಪಾಧ್ಯಕ್ಷ ಎಲ್ ಗಣೇಶ್ ಸೇರಿದಂತೆ ನಿರ್ದೇಶಕರು, ಸಿಇಓ ಶ್ರೀಧರ್ ಹಾಗು ಸಿಬ್ಬಂದಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

