ವಿಮಾನದಲ್ಲಿ ಮಹಿಳೆ ರಂಪಾಟ!

ಬೆಂಗಳೂರು: ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರು ವೃದ್ಧನೊಂದಿಗೆ ಜಗಳವಾಡುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ, ಬೆಂಗಳೂರಿನ ಆ ಮಹಿಳೆಯನ್ನು ಕೆಳಗಿಳಿಸಲಾಗಿದೆ ಎಂದು ಘಟನೆಯ ಬಗ್ಗೆ ಮಾಹಿತಿ ಇಲ್ಲದ ಜನರು ಸೋಷಿಯಲ್ ಮೀಡಿಯಾದಲ್ಲಿ ಏನೇನೋ ಬರೆದಿದ್ದರು,
ಸೀಟ್ ನಂಬರ್ 11,,,,, ಗಾಗಿ ಕಿತ್ತಾಡಿದ್ದರು ಎನ್ನಲಾಗಿತ್ತು!
ಮಹಿಳೆಯ ಕಿರಿಕ್ ಬಗ್ಗೆ ಮೊದ ಮೊದಲು ಹಬ್ಬಿದ್ದ ಸುಳ್ಳು ಸುದ್ ಇದೇ ನೋಡಿ, ಅಹಮಾದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದಾಗ 11,,,,,, ಸೀಟ್ ನಲ್ಲಿ ಕುಳಿತಿದ್ದ ರಮೇಶ್ ಎಂಬಾತ ಬದುಕಿಬಂದಿದ್ದ, ಅದನ್ನು ಕಂಡ ಮಹಿಳೆಯೊಬ್ಬರು ವಿಮಾನದಲ್ಲಿ 11,,,, ಸೀಟ್ ಗಾಗಿ ಕಿತ್ತಾಡಿದ್ದರು, ಎಂದು ಸುದ್ದಿ ಹಬ್ಬಿಸಲಾಯ್ತು, ಆದರೆ ಅದೆಲ್ಲಾ ಸುಳ್ಳು.

ಲಗೇಜ್ ಇಡಲು ನಡೆದ ಗಲಾಟೆ ಎನ್ನಲಾಗಿತ್ತು,
ಯಲಹಂಕ ಮೂಲಕ ವ್ಯಾಸ ಹಿರಲ್ ಮೋಹನ್ ಬಾಯಿ ಎಂಬ ಮಹಿಳೆ ಪ್ಲೈಟ್ ನಲ್ಲಿ ಬೋರ್ಡಿಂಗ್ ಆಗಿ ಲಗೇಜ್ ಅನ್ನು ಬೇರೆಯವರ ಸೀಟ್ ಬಳಿ ಬಿಟ್ಟಿದ್ದರು, ಲಗೇಜ್ ಬಗ್ಗೆ ಪ್ರಶ್ನಿಸಿದಕ್ಕೆ ವಿಮಾನ ಸಿಬ್ಬಂದಿ ಜೊತೆ ಮಹಿಳೆ ಅನುಚಿತವಾಗಿ ನಡೆದುಕೊಂಡಿದ್ದಾಳೆ ಎನ್ನಲಾಗಿತ್ತು ಇದೂ ಕೂಡ ಸುಳ್ಳು,

ಇದು ಜಾದೂಗಾರ ಮಾಡಿದ ಕೆಲಸಕ್ಕೆ ನಡೆದ ಗಲಾಟೆ
ಮಹಿಳೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಒಬ್ಬ ಜಾದೂಗಾರ ಪರಿವಾಳ ಮೂಲಕ ಮ್ಯಾಜಿಕ್ ಮಾಡಲು ಮುಂದಾಗಿದ್ದಾರೆ,
ಅದರೆ ಆತನ ಹತ್ತಿರದಲ್ಲಿ ಕುಳಿತಿದ್ದ ಮಹಿಳೆ ಪಾರಿವಾಳ ಕಂಡು ಕೆರಳಿ ಜಾದೂಗಾರನ ಜೊತೆ ಜಗಳ ಮಾಡಿದ್ದಾಳೆ, ಪರಿಸ್ಧಿತಿ ಕೈಮೀರುತ್ತಿದೆ ಎಮದು ತಿಳಿಯುತ್ತಿದ್ದಂತೆಯೇ ವಿಮಾನ ಮಧ್ಯಪ್ರವೇಶಿಸಿ ವಿಮಾನ ಪ್ರೋಟೋಕಾಲ್ ಗಳನ್ನು ಅನುಸರಿಸಿ, ಸಹ ಪ್ರಯಾಣಿಕರನ್ನು ಗೌರವಿಸಿ ಎಂದು ಹೇಳಿದ ಮೇಲೆ ಆಗ ಎಲ್ಲರೂ ಸಮ್ಮನಾಗಿದ್ದಾರೆ,
ವಿಶೇಷ ಎಂದರೆ ಈ ವಿಡಿಯೋವನ್ನು 5 ದಿನಗಳ ಹಿಂದೆಯೇ ನಾಗಪುರದ ವಿಮಾನ ಹಾರಾಟ ತರಬೇತಿ ಕೇಂದ್ರ ಹಂಚಿಕೊಂಡಿದೆ, ಪಾರಿವಾಳದ ಮಾಜಿಕ್ ಮಾಡಲು ಹೋಗಿ ವ್ಯಕ್ತಿ ಮಾಡಿದ ಕೆಲಸಕ್ಕೆ ಮಹಿಳೆ ಸಿಟ್ಟಿಗೆದ್ದು, ರಂಪ ಮಾಡಿದ್ದಾಳೆ, ಆದರೆ ಘಟನೆಯ ಅಸಲಿಯತ್ತನ್ನೇ ತಿರುಚಿ ಮಹಿಳೆ ಗಲಾಟೆ ಮಾಡಿದ್ದನ್ನು ಮಾತ್ರ ಸೋಷಿಯಲ್ ಮೀಡಿಯಾದಲ್ಲ ಹಂಚಿಕೊಳ್ಳಲಾಗಿದೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles