ನಟಿ ಸರೋಜಾದೇವಿ ನಿಧನ – ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ತೀವ್ರ ಸಂತಾಪ.

ಬೆ0ಗಳೂರು/ಹುಬ್ಬಳ್ಳಿ.  ಕನ್ನಡದ ಗಿಳಿ ಅಭಿನಯ ಸರಸ್ವತಿ, ಸರಳ ಸಜ್ಜನಿಕೆ ಹೆಸರುವಾಸಿಯಾದ ಬಹುಬಾಷಾ ನಟಿ ಶ್ರೀಮತಿ ಬಿ. ಸರೋಜಾದೇವಿ ಇವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಶೋಕ ಸಂದೇಶದಲ್ಲಿ ಅವರು, ಸುಮಾರು 6 ರಿಂದ 7 ದಶಕಗಳ ಕಾಲ ಚಿತ್ರರಂಗವನ್ನು ಆಳಿದ ಹಿರಿಯ ನಟಿ ಬಿ. ಸರೋಜಾದೇವಿ ಅವರು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತುಮಿಳು ಭಾಷೆಗಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ತಮ್ಮ ಮನೋಜ್ಞ ಅಭಿನಯದ ಮೂಲಕ ಅಭಿನಯ ಸರಸ್ವತಿ ಎಂದು ಪ್ರಖ್ಯಾತಿಯನ್ನು ಪಡೆದಿದ್ದರು. “ಕಿತ್ತೂರು ಚೆನ್ನಮ್ಮ” ಚಲನ ಚಿತ್ರದಲ್ಲಿ ರಾಣಿ ಚೆನ್ನಮ್ಮನಾಗಿ ಸರೋಜಾದೇವಿ ಅವರ ಮನೋಜ್ಞ ಅಭಿನಯ ಇಂದಿಗೂ ಕಣ್ಣಿಗೆ ಕಟ್ಟಿದ್ದಂತಿದೆ ಎಂದು ಹೇಳಿರುವ ಶ್ರೀ ಬಸವರಾಜ ಹೊರಟ್ಟಿ, ರಾಣಿ ಕಿತ್ತೂರ ಚೆನ್ನಮ್ಮನನ್ನು ನೋಡಿರದ ತಾವು ಶಾಲಾ ದಿನಗಳಲ್ಲಿ ಬಿ. ಸರೋಜಾದೇವಿ ಅವರನ್ನೇ ಚೆನ್ನಮ್ಮ ರಾಣಿ ಎಂದೇ ಭಾವಿಸಿದ್ದು, ಇಂದಿಗೂ ತಮ್ಮ ಸ್ಮೃತಿ÷ ಪಟಲದಲ್ಲಿದೆ ಎಂದು ಹಳೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಕನ್ನಡದಲ್ಲಿ ಡಾ. ರಾಜ್‌ಕುಮಾರ್, ಉದಯಕುಮಾರ್, ಕಲ್ಯಾಣ ಕುಮಾರ್, ತಮಿಳಿನ ಶಿವಾಜಿ ಗಣೇಶನ್, ಎಂ.ಜಿ ರಾಮಚಂದ್ರನ್, ತೆಲುಗು ನಟ ಎನ್.ಟಿ.ಆರ್, ನಾಗೇಶ್ವರರಾವ್ ಸೇರಿದಂತೆ ಹಲವು ಖ್ಯಾತನಾಮ ಕಲಾವಿದರೊಂದಿಗೆ ನಟಿಸಿದ್ದ ಸರೋಜಾದೇವಿ ಅವರು ಕನ್ನಡದ ಮೊಟ್ಟ ಮೊದಲ ಸೂಪರ್‌ಸ್ಟಾರ್ ಲೇಡಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು. ಪದ್ಮಶ್ರೀ, ಪದ್ಮಭೂಷಣ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತು ಹಲವು ರಾಜ್ಯ, ರಾಷ್ಟç ಮತ್ತು ಚಿತ್ರರಂಗದ ಹಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದ ಕನ್ನಡದ ಅಪ್ರತಿಮ ಕಲಾವಿದೆಯಾಗಿದ್ದ ಬಿ. ಸರೋಜಾದೇವಿ ಅವರ ನಿಧನದಿಂದ ಕನ್ನಡದ ಸಾಂಸ್ಕೃತಿಕ ಲೋಕ ಒಂದು ಅನರ್ಘ್ಯ ರತ್ನವನ್ನು ಕಳೆದುಕೊಂಡAತಾಗಿದೆ ಎಂದು ಶ್ರೀ ಬಸವರಾಜ ಹೊರಟ್ಟಿ ಕಂಬಿನಿ ಮಿಡಿದಿದ್ದಾರೆ.
ಇವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮಾನ್ಯ ಶ್ರೀ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
VKNEWS DIGITAL :

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles