ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ‘ಅಗ್ನಿಯ ರೆಕ್ಕೆಗಳು’ ಕೃತಿ ಬಿಡುಗಡೆ ಮಾಡಿದ ರಾಜ್ಯಪಾಲರು

BENGALURU : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ (Thawarchand Gehlot) ಅವರು ಲೋಕಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ (APJ Abdul Kalam) ಅವರ ಆತ್ಮಚರಿತ್ರೆ ‘Wings of Fire’ ಕೃತಿಯ ಕನ್ನಡ ಅನುವಾದ ಅಗ್ನಿಯ ರೆಕ್ಕೆಗಳು ಪುಸ್ತಕವನ್ನು ಬಿಡುಗಡೆ ಮಾಡಿದರು.

ಶ್ರೀ ಕೆ. ಜಯಪ್ರಕಾಶ್ ರಾವ್ (K.Jayaprakash) ಅವರು ಕನ್ನಡಕ್ಕೆ ಅನುವಾದಿಸಿರುವ ಈ ಕೃತಿಡಾ. ಕಲಾಂ ಅವರ ಜೀವನ ಸಾಧನೆಗಳು, (AJP Abdul Kalam Life History) ಚಿಂತನೆಗಳು ಮತ್ತು ರಾಷ್ಟ್ರ ನಿರ್ಮಾಣದ ಕುರಿತಾದ ಅವರ ದೃಷ್ಟಿಕೋನವನ್ನು ಕನ್ನಡ ಓದುಗರಿಗೆ ತಲುಪಿಸುವ ಮಹತ್ವದ ಪ್ರಯತ್ನವಾಗಿದೆ.

ಈ ಸಂದರ್ಭದಲ್ಲಿ ರಾಜ್ಯಪಾಲರು, “ಜನರ ರಾಷ್ಟ್ರಪತಿ” ಎಂದು ಖ್ಯಾತರಾಗಿದ್ದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ತಮ್ಮ ಸರಳತೆವೈಜ್ಞಾನಿಕ ಸಾಧನೆಗಳು ಹಾಗೂ ರಾಷ್ಟ್ರಸೇವೆಯ ಮೂಲಕ ಇಂದಿಗೂ ಯುವಜನತೆಗೆ ಸ್ಫೂರ್ತಿಯಾಗಿದ್ದಾರೆ. ಅವರಂತಹ ಮಹಾನ್ ವ್ಯಕ್ತಿಯ ಜೀವನಾಧಾರಿತ ಕೃತಿಯನ್ನು ಕನ್ನಡದಲ್ಲಿ ಪ್ರಕಟಿಸುವುದು ರಾಜ್ಯದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾಸನ್ ಪಬ್ಲಿಕೇಷನ್ಸ್‌ನ ರಘುನಾಥ್ ಹಾಗೂ ಶ್ರೀನಿವಾಸ್ಎಚ್‌ಎಎಲ್‌ನ ಮಾಜಿ ಮುಖ್ಯ ವ್ಯವಸ್ಥಾಪಕರಾದ ಕೃಷ್ಣರಾವ್ಕೃತಿಯ ಅನುವಾದಕರಾದ ಹಾಗೂ ಎಡಿಎ ಮತ್ತು ಡಿಆರ್‌ಡಿಒ ಸಂಸ್ಥೆಗಳ ಮಾಜಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿದ್ದ ಕೆ. ಜಯಪ್ರಕಾಶ್ ರಾವ್ ಸೇರಿದಂತೆ ಅನುವಾದಕರುಸಾಹಿತ್ಯಾಸಕ್ತರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles