ಬೆಂಗಳೂರು, ಮೇ.1: ಕಾರ್ಮಿಕ ದಿನಾಚರಣೆಯ ಅಂಗವಾಗಿ ಕರ್ನಾಟಕ ದ್ವಿಚಕ್ರ ವಾಹನ ಕಾರ್ಯಗಾರ ಮಾಲೀಕರು ಮತ್ತು ತಂತ್ರಜ್ಞರ ಸಂಘದಿಂದ ನಗರದ ಅರಮನೆ ಮೈದಾನದಲ್ಲಿ ಬೃಹತ್ ಆಲ್ ಇಂಡಿಯಾ ಬೈಕ್ ಮೆಕ್ಯಾನಿಕಲ್ ಸಮಾವೇಶ ಯಶಸ್ವಿಯಾಗಿ ನೆರವೇರಿತು. ಈ ಐತಿಹಾಸಿಕ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು 12,500ಕ್ಕೂ ಹೆಚ್ಚು ಬೈಕ್ ಮೆಕ್ಯಾನಿಕ್ಸ್ ಮತ್ತು ಕಾರ್ಯಗಾರ ಮಾಲೀಕರು ಭಾಗವಹಿಸಿ, ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕರ ಕಲ್ಯಾಣ ಕುರಿತು ಚರ್ಚಿಸಿದರು. ನಂಜಾವಧೂತ ಮಹಾಸ್ವಾಮೀಜಿ, ಜಾಮಿಯಾ ಮಸ್ಜಿದ್ ನ ಮಹಮದ್ ಮಕ್ ಸೂದ್ ಇಮ್ರಾನ್ ರಶೀದ್, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಮ್ ಅಹಮದ್( Salim Ahmed ) ಹಾಗೂ ಸಂಘದ ಕಾರ್ಯದರ್ಶಿ ಭಾಸ್ಕರ್ ಜಿ ನಾಯ್ಡು (Bhaskar G. Naidu) ಸಮಾವೇಶಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ನಂಜಾವಧೂತ ಮಹಾಸ್ವಾಮೀಜಿ, ಸಹಸ್ರಾರು ಬೈಕ್ ಮೆಕ್ಯಾನಿಕ್ ಗಳು ಒಂದೇ ವೇದಿಕೆಯಲ್ಲಿ ಸೇರುವುದು ಮಹತ್ವದ ಸಾಧನೆ. ನಿಮ್ಮ ಕೈಯಲ್ಲಿ ದೇಶದ ಚಾಲನಾ ಶಕ್ತಿ ಇದೆ. ಪ್ರತಿಯೊಂದು ಬೈಕ್ ಓಡಲು ನಿಮ್ಮ ಪರಿಶ್ರಮವೇ ಕಾರಣ. ನೀವು ಕೇವಲ ಮೆಕ್ಯಾನಿಕ್ ಗಳಳಲ್ಲ. ಸಮಾಜದ ನಿರ್ಮಾತೃಗಳು. ತಂತ್ರಜ್ಞಾನವನ್ನು ಅಳವಡಿಸಿಕೊಂಡು, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ನಿಮ್ಮ ಭವಿಷ್ಯ ಇನ್ನಷ್ಟು ಪ್ರಕಾಶಮಾನವಾಗುತ್ತದೆ. ಸಂಘಟಿತ ಶಕ್ತಿಯ ಮೂಲಕ ನೀವು ನಿಮ್ಮ ಹಕ್ಕುಗಳನ್ನು ಸಾಧಿಸಿ, ಮುಂದಿನ ಪೀಳಿಗೆಗೆ ಉತ್ತಮ ದಾರಿ ತೋರಿಸಬೇಕು ಎಂದು ಕರೆ ನೀಡಿದರು. ಬೈಕ್ ಮೆಕ್ಯಾನಿಕ್ ಸಮುದಾಯಕ್ಕೆ ಹೊಸ ದಿಕ್ಕು ನೀಡುವಲ್ಲಿ ಈ ಸಮಾವೇಶ ಮಹತ್ವದ ಹೆಜ್ಜೆಯಾಗಿದೆ ಮತ್ತು ಸಂಘಟಿತ ಅಭಿವೃದ್ಧಿಯ ಅಗತ್ಯತೆಯನ್ನು ಸಮಾವೇಶ ಸಾದರಪಡಿಸಿತು. ಈ ಸಂದರ್ಭದಲ್ಲಿ ಹೊಸ ತಂತ್ರಜ್ಞಾನ,. ಆಧುನಿಕ ಸಾಧನಗಳು ಹಾಗೂ ಬೈಕ್ ಸರ್ವಿಸ್ ಕ್ಷೇತ್ರದ ನಾವೀನತೆ ಅನಾವರಣಗೊಂಡಿತು. ಸಂಘದ ರಾಜ್ಯಾಧ್ಯಕ್ಷರು ಕೆ. ಎಸ್. ಪ್ರಸನ್ನ ಕುಮಾರ್ ಗೌಡ, ಕಾರ್ಯದರ್ಶಿ ಭಾಸ್ಕರ್ ಜಿ ನಾಯ್ಡು, ರಾಜ್ಯ ಕಾರ್ಯದರ್ಶಿ ವೆಂಕಟ್ ಶ್ಯಾಮ್, ಹಾಗೂ ರಾಜ್ಯ ಸಲಹೆಗಾರ ನಾರಾಯಣ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಂತೋಷ ವ್ಯಕ್ತಪಡಿಸಿ, ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಇಂತಹ ಸಮಾವೇಶಗಳನ್ನು ಆಯೋಜಿಸುವುದಾಗಿ ತಿಳಿಸಿದರು.
Hot this week
ಉದ್ಯೋಗ
ಶ್ರೀ ಲಲಿತಾ ಕಲಾನಿಕೇತನದ 26 ನೇ ವಾರ್ಷಿಕೋತ್ಸವ: ನಗರದಲ್ಲಿ ಇಂದು ವಿಭಾಗದಲ್ಲಿ ಪ್ರಕಟಿಸಲು ಮನವಿ — 16 ರಂದು – ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ
ಶ್ರೀ ಲಲಿತಾ ಕಲಾನಿಕೇತನದ 26ನೇ ವಾರ್ಷಿಕೋತ್ಸವ (Sri Lalitha Kalaniketana's 26th...
ಕರ್ನಾಟಕ
ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ
ಬೆಂಗಳೂರು: ವಿಧಾನ ಪರಿಷತ್ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...
ಓದುಗರ ಪತ್ರ
ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ
ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...
ಓದುಗರ ಪತ್ರ
ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ
ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...
ಓದುಗರ ಪತ್ರ
ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...
Topics
ಉದ್ಯೋಗ
ಶ್ರೀ ಲಲಿತಾ ಕಲಾನಿಕೇತನದ 26 ನೇ ವಾರ್ಷಿಕೋತ್ಸವ: ನಗರದಲ್ಲಿ ಇಂದು ವಿಭಾಗದಲ್ಲಿ ಪ್ರಕಟಿಸಲು ಮನವಿ — 16 ರಂದು – ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ
ಶ್ರೀ ಲಲಿತಾ ಕಲಾನಿಕೇತನದ 26ನೇ ವಾರ್ಷಿಕೋತ್ಸವ (Sri Lalitha Kalaniketana's 26th...
ಕರ್ನಾಟಕ
ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ
ಬೆಂಗಳೂರು: ವಿಧಾನ ಪರಿಷತ್ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...
ಓದುಗರ ಪತ್ರ
ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ
ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...
ಓದುಗರ ಪತ್ರ
ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ
ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...
ಓದುಗರ ಪತ್ರ
ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...
ಓದುಗರ ಪತ್ರ
ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ
ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...
ಕರ್ನಾಟಕ
ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ
224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...
ಕರ್ನಾಟಕ
ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್
ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

