ಆಂಧ್ರ: ಭಾರೀ ಇಳಿಕೆ ಕಂಡ ಮದ್ಯ ದರ

ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್‌ಗೆ 10 ರೂ.ಯಿಂದ 100 ರೂ.ವರೆಗೆ ಕಡಿತಗೊಳಿಸಿದೆ. ಈ ಮೂಲಕ ಆಂಧ್ರದಲ್ಲಿ ಮದ್ಯ ಗ್ರಾಹಕರಿಗೆ ಪ್ರತಿ ತಿಂಗಳು 116 ಕೋಟಿ ರೂ. ಉಳಿತಾಯ ಆಗಲಿದೆ.
ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು, ಮದ್ಯ ನೀತಿಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಂಡು, ಕೈಗೆಟುಕುವ ದರದಲ್ಲಿ ಅದನ್ನು ಪೂರೈಕೆ ಮಾಡಿ. ಜೊತೆಗೆ ನಕಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸೂಚಿಸಿದ್ದಾರೆ. ಈ ಹೊಸ ನೀತಿಯಿಂದ ರಾಜ್ಯದ ಆದಾಯ ಹೆಚ್ಚುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಅAತೆAiೆÃ, ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಗುಣಮಟ್ಟದ ಬ್ರಾ÷್ಯಂಡ್‌ಗಳನ್ನು ಮಾತ್ರ ರಾಜ್ಯಕ್ಕೆ ಅನುಮತಿಸುವಂತೆ ಮತ್ತು ಸುಂಕ ಪಾವತಿಸದ, ಅಕ್ರಮ ಅಥವಾ ನಕಲಿ ಮದ್ಯದ ಮಾರಾಟವನ್ನು ನಿಷೇಧಿಸುವಂತೆ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಂತೆ ತಿಳಿಸಿದ್ದಾರೆ.
ಇತ್ತ, ಕರ್ನಾಟಕ ರಾಜ್ಯದಲ್ಲಿ ಅಬಕಾರಿ ತೆರಿಗೆ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಎಂದು ಮದ್ಯಪ್ರಿಯರ ಅನಿಸಿಕೆ.
ಆಂಧ್ರಪ್ರದೇಶದಲ್ಲಿ 30 ಬ್ರಾಂಡ್‌ಗಳ ಬೆಲೆಯು ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನ ಬೆಲೆಗಿಂತ ಕಡಿಮೆಯೇ ಆಗಿದೆ.. ಪ್ರವಾಸಿ ತಾಣಗಳಲ್ಲಿ ದುರುಪಯೋಗವನ್ನು ತಡೆಗಟ್ಟಲು ಪರವಾನಗಿ ಇಲ್ಲದ ಕೂಡಲೇ ಅಂಗಡಿಗಳನ್ನು ನಿಷೇಧಿಸುವಂತೆ, ಡಿಜಿಟಲ್ ಪಾವತಿ, ಎಐ ಆಧಾರಿತ ಟ್ರಾ÷್ಯಕಿಂಗ್ ಜಾರಿಗೊಳಿಸಲು ನಿರ್ದೇಶನ ನೀಡಿದ್ದಾರೆ.

 

VK NEWS DIGITAL :

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles