ಆಂಧ್ರ: ಭಾರೀ ಇಳಿಕೆ ಕಂಡ ಮದ್ಯ ದರ

ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್‌ಗೆ 10 ರೂ.ಯಿಂದ 100 ರೂ.ವರೆಗೆ ಕಡಿತಗೊಳಿಸಿದೆ. ಈ ಮೂಲಕ ಆಂಧ್ರದಲ್ಲಿ ಮದ್ಯ ಗ್ರಾಹಕರಿಗೆ ಪ್ರತಿ ತಿಂಗಳು 116 ಕೋಟಿ ರೂ. ಉಳಿತಾಯ ಆಗಲಿದೆ.
ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು, ಮದ್ಯ ನೀತಿಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಂಡು, ಕೈಗೆಟುಕುವ ದರದಲ್ಲಿ ಅದನ್ನು ಪೂರೈಕೆ ಮಾಡಿ. ಜೊತೆಗೆ ನಕಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸೂಚಿಸಿದ್ದಾರೆ. ಈ ಹೊಸ ನೀತಿಯಿಂದ ರಾಜ್ಯದ ಆದಾಯ ಹೆಚ್ಚುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಅAತೆAiೆÃ, ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಗುಣಮಟ್ಟದ ಬ್ರಾ÷್ಯಂಡ್‌ಗಳನ್ನು ಮಾತ್ರ ರಾಜ್ಯಕ್ಕೆ ಅನುಮತಿಸುವಂತೆ ಮತ್ತು ಸುಂಕ ಪಾವತಿಸದ, ಅಕ್ರಮ ಅಥವಾ ನಕಲಿ ಮದ್ಯದ ಮಾರಾಟವನ್ನು ನಿಷೇಧಿಸುವಂತೆ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಂತೆ ತಿಳಿಸಿದ್ದಾರೆ.
ಇತ್ತ, ಕರ್ನಾಟಕ ರಾಜ್ಯದಲ್ಲಿ ಅಬಕಾರಿ ತೆರಿಗೆ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಎಂದು ಮದ್ಯಪ್ರಿಯರ ಅನಿಸಿಕೆ.
ಆಂಧ್ರಪ್ರದೇಶದಲ್ಲಿ 30 ಬ್ರಾಂಡ್‌ಗಳ ಬೆಲೆಯು ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನ ಬೆಲೆಗಿಂತ ಕಡಿಮೆಯೇ ಆಗಿದೆ.. ಪ್ರವಾಸಿ ತಾಣಗಳಲ್ಲಿ ದುರುಪಯೋಗವನ್ನು ತಡೆಗಟ್ಟಲು ಪರವಾನಗಿ ಇಲ್ಲದ ಕೂಡಲೇ ಅಂಗಡಿಗಳನ್ನು ನಿಷೇಧಿಸುವಂತೆ, ಡಿಜಿಟಲ್ ಪಾವತಿ, ಎಐ ಆಧಾರಿತ ಟ್ರಾ÷್ಯಕಿಂಗ್ ಜಾರಿಗೊಳಿಸಲು ನಿರ್ದೇಶನ ನೀಡಿದ್ದಾರೆ.

 

VK NEWS DIGITAL :

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles