ಆಟೋ ದರ ಕನಿಷ್ಠ ದರ 36 ರೂ.ಗೆ ಏರಿಕೆ

ಬೆಂಗಳೂರು: ಬೃಹತ್ ಬೆಂಗಳೂರಿಗರಿಗೆ ಸಧ್ಯ ಆಟೋ ದರ ಏರಿಸಿರುವ ಶಾಕ್ ನೀಡಿದಂತಾಗಿದೆ. ಆಗಸ್ಟ್ 1 ರಿಂದಲೇ ಹೊಸ ದರ ಅನ್ವಯವಾಗಲಿದೆ ಎನ್ನಲಾಗಿದ್ದು, ಸದ್ಯ ಕನಿಷ್ಠ ದರ ಈಗ 30 ರೂಪಾಯಿ ಇದೆ. ಪ್ರತಿ ಕಿಲೋಮೀಟರ್‍ಗೆ 15 ರೂಪಾಯಿ ದರ ಇರುವುದು. ಮಾರ್ಚ್ ತಿಂಗಳಿನಲ್ಲಿ ಹಲವು ಆಟೋ ಸಂಘಟನೆಗಳವರು ವರದಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ದರ ಏರಿಕೆಗೆ ಹಸಿರು ನಿಶಾನೆ ನೀಡಿದ್ದಾರೆ.
ಹೊಸ ದರ ಈಗ 36 ರೂಪಾಯಿಗೆ ಏರಿಕೆಮಾಡಲು ನಿರ್ಧರಿಸಿದೆ. ಮೊದಲ 2 ಕಿಮೀಗೆ 36 ರೂಪಾಯಿ ಇರಲಿದ್ದು, ನಂತರದ ಪ್ರತಿ ಕಿ.ಮೀಟರ್‍ಗೆ 18 ರೂಪಾಯಿ ಎಂದು ನಿಗದಿ ಮಾಡಲಾಗಿದೆ.
ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಅರ್ಧ ಪಟ್ಟು ಹೆಚ್ಚು ತೆಗೆದುಕೊಳ್ಳಬಹುದಾಗಿದೆ. (ಸಾಮಾನ್ಯ ದರಕ್ಕಿಂತ ಅರ್ಧ ಪಟ್ಟು ಹೆಚ್ಚು) ಮಾಡಬಹುದಾಗಿದೆ. ಕಾಯುವಿಕೆ ದರ ಹೆಸರಿನಲ್ಲಿ ಐದು ನಿಮಿಷ ಉಚಿತ ಇರಲಿದೆ. ನಂತರದ 5 ನಿಮಿಷಗಳ ನಂತರ ಅಂದರೆ, ಪ್ರತಿ 15 ನಿಮಿಷ ಅಥವಾ ಅರ್ಧ ಭಾಗಕ್ಕೆ 10 ರೂ., ಲಗೇಜ್ ದರ ಮೊದಲ 20 ಕೆಜಿ ಯವರೆಗೂ ಉಚಿತ ಎಂದು ನಿರ್ಧರಿಸಿಲಿದೆ.
20 ಕೆಜಿ ಮೇಲ್ಪಟ್ಟ ತೂಕದ ಲಗೇಜ್‍ಗೆ 10 ರೂ. ಹೆಚ್ಚುವರಿ ದರ ನಿಗದಿ ಮಾಡಲಾಗಿದೆ. ಗರಿಷ್ಠ ಪ್ರಯಾಣಿಕರ ಲಗೇಜುಗಳು 50 ಕೆಜಿಗೆ 10 ರೂಪಾಯಿ ನಿಗದಿಪಡಿಸಲಾಗಿದೆ.
ಆಟೋ ದರ ಏರಿಕೆ ಸಂಬಂಧ ಮೊದಲು ಮಾರ್ಚ್ ತಿಂಗಳಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಹಲವು ಆಟೋ ಸಂಘಟನೆಗಳು ಭಾಗಿಯಾಗಿದ್ದವು. ಆಟೋ ದರ ಪರಿಷ್ಕರಣೆ ಸಮಿತಿಯು ಆಟೋ ಚಾಲಕರ ಅಹವಾಲು ಕೇಳಿತ್ತು. ಅಲ್ಲದೆ ಸಭೆಯ ನಿರ್ಣಯವನ್ನು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿತ್ತು.

 

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles