ಸಿಎಂ ಆಗೋದು ಕಷ್ಟ ಇದೆ! ಆಪ್ತನಿಂದಲೇ ಶಾಕಿಂಗ್ ಹೇಳಿಕೆ

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ಆಗುತ್ತಿದೆ, ಈ ನಡುವೆ ಡಿಸಿಎಂ ಡಿಕೆಶಿ ಖಂಡಿತವಾಗಿಯೂ ಸಿಎಂ ಆಗೋದು ವಾಸ್ತವವಾಗಿ ಕಷ್ಟವಿದೆ ಅಂತ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದ್ದಾರೆ,
ಮಾಧ್ಯಮಗಳ ಜತೆ ಮಾತನಾಡಿದ ಅವರು ಡಿಕೆಶಿ ನಂಗೆ ಅತ್ಯಾಪ್ತರು, ನನ್ನ ಹೇಳಿಕೆ ಅವರಿಗೆ ಬೇಸರ ತರಿಸಬಹುದು, ಆದ್ರೆ ಡಿಕೆಶಿ ಮುಖ್ಯಮಂತ್ರಿ ಆಗೋದು ಈ ಕಾಲಘಟ್ಟದಲ್ಲಿ ಕಷ್ಟ ಎಂದು ಹೇಳಿದರು,
ಹೈ ಕಮಾಂಡ್ ಅವರ ಮನವೊಲಿಸಬಹುದು, ಪಕ್ಷವನ್ನು ಸಂಘಟಿಸಿ ಮತ್ತೊಮ್ಮೆ ಅಧಿಕಾರಕ್ಕೆ ತೆಗೆದುಕೊಂಡು ಬನ್ನಿ ಎಂದು ಹೇಳಬಹುದು, ಒಂದು ವೇಳೆ ಅಧಿಕಾರಕ್ಕೆ ಬಂದ್ರೆ ಡಿಕೆಶಿಗೆ ಸಿಎಂ ಚಾನ್ಸ್ ಸಿಗಬಹುದು ಎಂದು ಲಿಂಗಪ್ಪ ಹೇಳಿದರು,
ಡಿಕೆಶಿ ಮುಂಚಿನಿಂದಲೂ ಜನರ ಮಧ್ಯೆ ಇಲ್ಲ, ನಾನು ಅವರಿಗೆ ಬಹಳಷ್ಟು ಸಲಹೆ ನೀಡಿದ್ದೇನೆ, ಕನಿಷ್ಠ ದಿನಕ್ಕೆ ಒಂದು ಗಂಟೆಯದರೂ ಜನರ ಜತೆ ಕಾಲ ಕಳೆಯಿರಿ ಎಂದು ಹೇಳಿದ್ದೇನೆ, ಒಬ್ಬರು ನಮಸ್ಕಾರ ಅಂದ್ರೆ ಅವರು ನಮಸ್ಕಾರ ಅನ್ನೋದಿಲ್ಲ, ಈ ವರ್ತನೆಯೇ ಅವರಿಗೆ ಮುಳ್ಳು, ಸಿಎಂ ಆಗದಿರಲು ಶಾಸಕರ ವಿಶ್ವಾಸಗಳಿಸದೇ ಇರೋದು ಕೂಡ ಪ್ರಮುಖ ಕಾರಣ ಎಂದು ಸಿಎಂ ಲಿಂಗಪ್ಪ ಹೇಳಿದರು,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles