ಟ್ರಂಪ್ ಮಾತಿಗೆ ಬಗ್ಗಿದ ಕೋಕಾ-ಕೋಲಾ!

ವಾಷಿಂಗ್ಟನ್: ಜಾಗತಿಕವಾಗಿ ತಂಪು ಪಾನೀಯಕ್ಕೆ ಹೆಸರುವಾಸಿಯಾಗಿರುವ ಕೋಕಾ-ಕೋಲಾ ಈಗ ತನ್ನ ಉತ್ಪನ್ನಗಳಿಗೆ ಕೃತಕ ಸಕ್ಕರೆಯ ಬದಲು ನೈಜ ಕಬ್ಬಿನ ಸಕ್ಕರೆಯನ್ನೇ ಬಳಸಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ, ತಮ್ಮ ಸಲಹೆಯ ಮೇರೆಗೆ ಕೋಕಾ-ಕೋಲಾ ಕಬ್ಬಿನ ಸಕ್ಕರೆಯನ್ನೇ ಬಳಸಲು ಒಪ್ಪಿಕೊಂಡಿದ್ದು, ಇದು ಒಳ್ಳೆಯ ನಡೆ ಎಂದು ಟ್ರಂಪ್ ಕಂಪನಿಯನ್ನು ಶ್ಲಾಘಿಸಿದ್ದಾರೆ,
ಟ್ರುತ್ ಸೋಷಿಯಲ್‍ನಲ್ಲಿ ಬರೆದಿರುವ ಟ್ರಂಪ್ ನಾನು ಯುನೈಟೆಡ್ ಸ್ಟೇಟ್ಸ್ ನಲ್ಲಿ ಕೋಕ್ ಪಾನೀಯದಲ್ಲಿ ನಿಜವಾದ ಕಬ್ಬಿನ ಸಕ್ಕರೆಯನ್ನು ಬಳಸುವ ಬಗ್ಗೆ ಕೋಕಾ-ಕೋಲಾ ಕಂಪನಿ ಜೊತೆ ಮಾತನಾಡುತ್ತಿದ್ದೇನೆ, ನನ್ನ ಸಲಹೆಯನ್ನು ಕಂಪನಿ ಕೂಡಾ ಒಪ್ಪಿಕೊಂಡಿದೆ, ಕೋಕಾ-ಕೋಲಾದ ನಿರ್ಧಾರಕ್ಕೆ ನಾನು ಅದರ ಅಧಿಕಾರದಲ್ಲಿರುವ ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ, ಇದು ಕಂಪನಿಯ ಒಂದು ಉತ್ತಮ ಕ್ರಮವಾಗಿದೆ, ಮುಂದೆ ಈ ಪಾನೀಯ ಇನ್ನು ಉತ್ತಮವಾಗಲಿದೆ ಎಂದು ಟ್ರಂಪ್ ಹೇಳಿದ್ದಾರೆ,
ಕತೂಹಲಕಾರಿಯಾಗಿ ಡೊನಾಲ್ಡ್ ಟ್ರಂಪ್ ಅವರಿಗೆ ಕೋಕಾ-ಕೋಲಾ ಮೇಲಿನ ಒಲವು ಬಹಳಷ್ಟು ವರ್ಷಗಳ ಹಿಂದಿನಿಂದಲೂ ಇದೆ, ಈ ವರ್ಷ ಜನವರಿ 15 ರಂದು ಟ್ರಂಪ್ ತಮ್ಮ ಅಧಿಕಾರ ಎರಡನೇ ಅವಧಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ಡಯಟ್ ಕೋಕ್ ನ ಸಂಶೋಧನೆ ಶ್ಲಾಘಿಸಿದ್ದರು, ಇಬ್ಬರು ಕೋಕ್ ಮೇಲಿನ ಒಲವನ್ನು ವ್ಯಕ್ತಪಡಿಸಿದ್ದರು,
ಇಷ್ಟು ಮಾತ್ರವಲ್ಲದೇ ಮಸ್ಕ್ ಕೋಕಾ-ಕೋಲಾ ಸಿಇಒ ಜೇಮ್ಸ್ ಕ್ವಿನ್ಸಿ ಅವರೊಂದಿಗೆ ಟ್ರಂಪ್ ಅವರು ಇರುವ ಫೋಟೋವನ್ನು ಹಂಚಿಕೊಂಡಿದ್ದರು, ಅವರು ಟ್ರಂಪ್ ಅವರಿಗೆ ಸ್ಮರಣಾರ್ಥವಾಗಿ ಡಯಟ್ ಕೋಕ್ ನ ಬಾಟಲಿಯನ್ನು ಉಡುಗೊರೆಯಾಗಿ ನೀಡಿದ್ದರು,

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles