ಸರ್ಕಾರಿ ಶಾಲೆ ಮಕ್ಕಳಿಗೆ ನೆರವಾದ ರಾಜಮ್ಮಗೆ ಮೋಹನ್ ಕುಮಾರ್ ದಾನಪ್ಪರಿಂದ ಅಭಿನಂದನೆ!

ಕಂಪ್ಲಿ: 12, ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌, ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಪರೋಪಕಾರಿ ಕಾರ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಸನ್ಮಾನಿಸಿ ಅಭಿನಂದಿಸಿದ್ದಾರೆ

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಲಿಂಗತ್ವ ಅಲ್ಪಸಂಖ್ಯಾತರಾದ ರಾಜಮ್ಮನವರು ಜೀವನ ಸಾಗಿಸಲು ಭೀಕ್ಷಾಟನೆಯಲ್ಲಿ ತೊಡಗಿ ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸಾಮಾಜಿಕ ಕಾರ್ಯ ಮಾಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ಸುಗ್ಗೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾರದಾ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಓಟ್ಟು 150 ಮಕ್ಕಳಿಗೆ 60 ಸಾವಿರ ರೂಪಾಯಿ ಮೌಲ್ಯದ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌ಗಳನ್ನು ಮತ್ತು 2023ನೇ ಸಾಲಿನಲ್ಲಿ ಸದರಿ ಸುಗ್ಗೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿಗಳ ಮೌಲ್ಯದ ಬಟ್ಟೆಗಳನ್ನು ಕೊಡುಗೆಯಾಗಿ ನೀಡಿ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆದಿರುತ್ತಾರೆ,

ಪ್ರಸ್ತುತದ ದಿನಮಾನಗಳಲ್ಲಿ ತಮ್ಮ ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಬದುಕುತ್ತಿರುವ ಜನಗಳ ಮಧ್ಯೆ ಲಿಂಗತ್ವ ಅಲ್ಪಸಂಖ್ಯಾತರಾದ ರಾಜಮ್ಮನವರು ತಮ್ಮ ಬಾಲ್ಯದ ಜೀವನದಲ್ಲಿದ್ದ ಬಡತನದ ಕಾರಣದಿಂದ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಆಸಾಧ್ಯವಾಯಿತೆಂಬುವ ಕಾರಣದಿಂದ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಾದರೂ ಉತ್ತಮ ವಿದ್ಯಾಭ್ಯಾಸ ಮಾಡಬೇಕು, ಅಂದ ಚಂದವಾಗಿ ಕಾಣಬೇಕೆನ್ನುವ ಹಿತಾದೃಷ್ಟಿಯಿಂದ ತಮ್ಮ ಭೀಕ್ಷಾಟನೆಯಿಂದ ಬಂದ ಹಣದಲ್ಲಿ ಒಂದಿಷ್ಟೂ ಹಣವನ್ನು ಉಳಿತಾಯ ಮಾಡಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿರುವ ಇವರ ಪರೋಪಕಾರಿ ಕಾರ್ಯವು ತೃತೀಯ ಲಿಂಗಿಗಳನ್ನು ಅಸಹ್ಯವಾಗಿ ನೋಡುತ್ತಿದ್ದ ವರ್ಗವನ್ನೆ ನಾಚಿಸುವಂತೆ ಮಾಡಿದೆ, ಮಂಗಳಮುಖಿ ಸಮುದಾಯ ಸೇರಿದಂತೆ ರಾಜ್ಯಕ್ಕೆ ಯಾಗಿದ್ದಾರೆ, ಇಂತಹ ವಿಶಿಷ್ಟ ವ್ಯಕ್ತಿ ನನ್ನ ಮೂಲ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನವರೆಂದು ಹೇಳಲು ಗರ್ವಪಡುತ್ತಾ, ಸರ್ಕಾರಿ ಶಾಲೆ ಮಕ್ಕಳ ಮೇಲಿರುವ ಪ್ರೀತಿ, ಸೇವಾ ಮನೋಭಾವನೆ, ಪರೋಪಕಾರಿ ಗುಣವನ್ನು ಮತ್ತು ಸಮಾಜಮುಖಿ ಕಾರ್ಯಗಳನ್ನು ಪ್ರಶಂಸಿಸಿ ಮೋಹನ್ ಕುಮಾರ್ ದಾನಪ್ಪನವರು ಹಾರೈಸಿದ್ದಾರೆ,

ಶಿಕ್ಷಣ ಮಾರ್ಗದರ್ಶಿ

VK NEWS DIGITAL : HEADLINES :

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles