“ನೃತ್ಯೋಲ್ಲಾಸ ” ಮಾಸಿಕ ಭರತನಾಟ್ಯ ಕಾರ್ಯಕ್ರಮ

ಬೆಂಗಳೂರು : “ಶ್ರೀ ಗಣೇಶ ನೃತ್ಯಾಲಯ”ದ ಕಲಾ ನಿರ್ದೇಶಕರಾದ ಶ್ರೀಯುತ ಗಣೇಶ್ ಹಾಗೂ ಅವರ ಪತ್ನಿ ಶ್ರೀಮತಿ ಭಾವನಾ ಗಣೇಶ್ ನೃತ್ಯ ದಂಪತಿಗಳು ಇವರು ತಮ್ಮ ನೃತ್ಯ ಶಾಲೆಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಮಾಸಿಕ ಭರತನಾಟ್ಯ ಕಾರ್ಯಕ್ರಮವನ್ನು “ಯುವ ಪ್ರತಿಭೆ”ಗಳಿಗೆ ವೇದಿಕೆ ನೀಡುತ್ತಾ ಬಂದಿದ್ದಾರೆ. ಈವರೆಗೆ ಹಲವಾರು ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುತ್ತಾರೆ. ಇದೇ ತಿಂಗಳ ಅಂದರೆ ಆಗಸ್ಟ್ 24ರಂದು ನಡೆದ ಕಾರ್ಯಕ್ರಮದಲ್ಲಿ ಶ್ರೀ ಗಣೇಶ್ ದಂಪತಿಗಳ ಹಿರಿಯ ವಿದ್ಯಾರ್ಥಿಗಳು ಕು|| ಪೂರ್ವಿತಾ ಬಿ ಜೆ, ಕು||ಶಾಲಿನಿ ಜಿ, ಕು|| ಸಮೃದ್ಧಿ ವಿ ಹೆಬ್ಬಾರ್ ಮತ್ತು ಗುರು ಡಾ. ಧ್ವರಿತಾ ವಿಶ್ವನಾಥ್ ರವರ ಶಿಷ್ಯೆ ಕು|| ಶ್ರೀಕೀರ್ತಿ ರಾಮನ್ ರಿಂದ ಭರತನಾಟ್ಯ ಪ್ರಸ್ತುತಿ ನಡೆಸಲಾಗಿತ್ತು. ಇದಕ್ಕೆ ಹಲವಾರು ಕಲಾ ರಸಿಕರು ಸಾಕ್ಷಿಯಾಗಿದ್ದರು..
ವಿಶೇಷ ಆಕರ್ಷಣೆ : “ನೃತ್ಯೋಲ್ಲಾಸ ” ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಸಕ್ತ ಯುವ ಕಲಾವಿದರು ಸಂಪರ್ಕಿಸಬಹುದು. ಮೊಬೈಲ್ : +919449255842
ಈ-ಮೇಲ್ : shreeganeshanruthyalaya@gmail.com

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles