ಕಾಲ್ತುಳಿತ ಘಟನೆ : ಪ್ರತ್ಯಕ್ಷ ಸಾಕ್ಷಿಗಳು ಹೇಳಿಕೆ ಸಲ್ಲಿಸಲು ಡಿ.ಸಿ. ಕರೆ

ಬೆಂಗಳೂರು ನಗರ ಜಿಲ್ಲೆ ಜೂನ್ 26 (ಕರ್ನಾಟಕ ವಾರ್ತೆ): ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ಸರ್ಕಾರದ ಆದೇಶದ ಮೇರೆಗೆ ವಿಚಾರಣಾಧಿಕಾರಿಗಳಾದ ಬೆಂಗಳೂರು ನಗರ ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ.ಜಿ ಅವರು ಸಮಗ್ರವಾದ ವಿಚಾರಣೆಯನ್ನು ನಡೆಸುತ್ತಿರುತ್ತಾರೆ.

ಈ ಘಟನೆಗೆ ಸಂಬಂಧಿಸಿದ ಮಾಹಿತಿ ಅಥವಾ ಪ್ರತ್ಯಕ್ಷವಾಗಿ ನೋಡಿದ ಸಾರ್ವಜನಿಕರು/ ಮಾಧ್ಯಮದವರು ವಿಚಾರಣಾಧಿಕಾರಿಗಳ ಸಮಕ್ಷಮದಲ್ಲಿ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.

ತಮ್ಮ ಹೇಳಿಕೆಯನ್ನು ದಾಖಲಿಸಲು ಇಚ್ಛಿಸುವವರು ಜೂನ್ 27, ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ,  ಕೆ.ಜಿ.ರಸ್ತೆ, ಬೆಂಗಳೂರು-09 ಇಲ್ಲಿ ತಮ್ಮ ಲಿಖಿತ ರೂಪದ ಪ್ರಮಾಣಿತ ಅಫಿಡವಿಟ್ ನ ಎರಡು ಪ್ರತಿಗಳೊಂದಿಗೆ ಖುದ್ದು ಹಾಜರಾಗಿ ಹೇಳಿಕೆಯನ್ನು ದಾಖಲಿಸಬಹುದಾಗಿದೆ ಎಂದು ವಿಚಾರಣಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles