39 ಲಕ್ಷ  ರೂ. ಮೌಲ್ಯದ ವಿದೇಶಿ ಮದ್ಯ ನಾಶ

 ಬೆಂಗಳೂರು ನಗರ ಜಿಲ್ಲೆ : ಅಬಕಾರಿ ಇಲಾಖೆಯ ಬೆಂಗಳೂರು ಉತ್ತರ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಫಿರೋಜ್ ಖಾನ್ ಖಿಲ್ಲೇದಾರ್, ಬೆಂಗಳೂರು ನಗರ ಜಿಲ್ಲೆ-3 ಅಬಕಾರಿ ಉಪ ಆಯುಕ್ತರು ಡಾ.ಕೆ.ಎಸ್.ಮುರಳಿ, ಉಪವಿಭಾಗ-05 ಅಬಕಾರಿ ಉಪ ಅಧೀಕ್ಷಕರಾದ ಸಿ.ಲಕ್ಷ್ಮೀಶ, ಕಂದಾಯ, ಕೆ.ಎಸ್.ಬಿ.ಸಿ.ಎಲ್ ಹಾಗೂ ಇಲಾಖಾ ಅಧಿಕಾರಿಗಳ ಮತ್ತು ಸಿಬ್ಬಂದಿ  ವರ್ಗದವರ ಸಮಕ್ಷಮದಲ್ಲಿ ಜಪ್ತು ಪಡಿಸಿದ ಅಕ್ರಮ ವಿದೇಶಿ ಮದ್ಯವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದು ಜೂನ್ 12 ರಂದು ಅಲೈಡ್ ಬ್ಲೆಂಡರ್ಸ್ ಮತ್ತು ಡಿಸ್ಟಿಲರೀಸ್ ಪರಾಂಗಣದಲ್ಲಿ ಒಟ್ಟು 516 ಬಾಟಲ್ ಗಳಲ್ಲಿ ಇದ್ದಂತಹ 516 ಲೀಟರ್ ವಿದೇಶಿ ಮದ್ಯವನ್ನು, ಸಿಗರೇಟ್  ಜಪ್ತು ಪಡಿಸಿದ ಖಾಲಿ ಬಾಟಲ್ ಗಳನ್ನು ನಾಶ ಪಡಿಸಲಾಯಿತು.

ನಾಶ ಪಡಿಸಿದ ವಸ್ತುಗಳ ಒಟ್ಟು ಮೌಲ್ಯ 39 ಲಕ್ಷ ರೂಗಳು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಂದಾಜು 30 ಲಕ್ಷ ನಷ್ಟ ಉಂಟಾಗುವುದನ್ನು ತಡೆಯಲಾಗಿದೆ.  ಇನ್ನೊಂದು ಪ್ರಕರಣದಲ್ಲಿ ಮಾನವನ ಸೇವನೆಗೆ ಯೋಗ್ಯವಲ್ಲದ 362.14 ಲೀಟರ್ ಮದ್ಯ, ವೈನ್ ಹಾಗೂ ಬಿಯರ್ ನ್ನು ನಾಶಪಡಿಸಲಾಗಯಿತು ಎಂದು ಬೆಂಗಳೂರು ನಗರ ಜಿಲ್ಲೆ-3 ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

Topics

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

Related Articles