39 ಲಕ್ಷ  ರೂ. ಮೌಲ್ಯದ ವಿದೇಶಿ ಮದ್ಯ ನಾಶ

 ಬೆಂಗಳೂರು ನಗರ ಜಿಲ್ಲೆ : ಅಬಕಾರಿ ಇಲಾಖೆಯ ಬೆಂಗಳೂರು ಉತ್ತರ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಫಿರೋಜ್ ಖಾನ್ ಖಿಲ್ಲೇದಾರ್, ಬೆಂಗಳೂರು ನಗರ ಜಿಲ್ಲೆ-3 ಅಬಕಾರಿ ಉಪ ಆಯುಕ್ತರು ಡಾ.ಕೆ.ಎಸ್.ಮುರಳಿ, ಉಪವಿಭಾಗ-05 ಅಬಕಾರಿ ಉಪ ಅಧೀಕ್ಷಕರಾದ ಸಿ.ಲಕ್ಷ್ಮೀಶ, ಕಂದಾಯ, ಕೆ.ಎಸ್.ಬಿ.ಸಿ.ಎಲ್ ಹಾಗೂ ಇಲಾಖಾ ಅಧಿಕಾರಿಗಳ ಮತ್ತು ಸಿಬ್ಬಂದಿ  ವರ್ಗದವರ ಸಮಕ್ಷಮದಲ್ಲಿ ಜಪ್ತು ಪಡಿಸಿದ ಅಕ್ರಮ ವಿದೇಶಿ ಮದ್ಯವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದು ಜೂನ್ 12 ರಂದು ಅಲೈಡ್ ಬ್ಲೆಂಡರ್ಸ್ ಮತ್ತು ಡಿಸ್ಟಿಲರೀಸ್ ಪರಾಂಗಣದಲ್ಲಿ ಒಟ್ಟು 516 ಬಾಟಲ್ ಗಳಲ್ಲಿ ಇದ್ದಂತಹ 516 ಲೀಟರ್ ವಿದೇಶಿ ಮದ್ಯವನ್ನು, ಸಿಗರೇಟ್  ಜಪ್ತು ಪಡಿಸಿದ ಖಾಲಿ ಬಾಟಲ್ ಗಳನ್ನು ನಾಶ ಪಡಿಸಲಾಯಿತು.

ನಾಶ ಪಡಿಸಿದ ವಸ್ತುಗಳ ಒಟ್ಟು ಮೌಲ್ಯ 39 ಲಕ್ಷ ರೂಗಳು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಂದಾಜು 30 ಲಕ್ಷ ನಷ್ಟ ಉಂಟಾಗುವುದನ್ನು ತಡೆಯಲಾಗಿದೆ.  ಇನ್ನೊಂದು ಪ್ರಕರಣದಲ್ಲಿ ಮಾನವನ ಸೇವನೆಗೆ ಯೋಗ್ಯವಲ್ಲದ 362.14 ಲೀಟರ್ ಮದ್ಯ, ವೈನ್ ಹಾಗೂ ಬಿಯರ್ ನ್ನು ನಾಶಪಡಿಸಲಾಗಯಿತು ಎಂದು ಬೆಂಗಳೂರು ನಗರ ಜಿಲ್ಲೆ-3 ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles