ಅಂಟಾಕ್ರ್ಟಿಕಾ ಧ್ರುವ ಪ್ರದೇಶದಲ್ಲಿ ನಿಗೂಢ ರೇಡಿಯೋ ತರಂಗಗಳು ಪತ್ತೆ..!

ಮನುಷ್ಯರು ಒಂದು ಕ್ಷಣವೂ ಇರಲಾಗದ ನಿರ್ಜನ ಪ್ರದೇಶವಾದ ಅಂಟಾಕ್ರ್ಟಿಕಾದ ಧ್ರುವ ಪ್ರದೇಶದಲ್ಲಿ ಮಂಜುಗಡ್ಡೆಯ ಮೇಲ್ಮೈಯಿಂದ ಹೊರಹೊಮ್ಮುತ್ತಿರುವ ನಿಗೂಢ ರೇಡಿಯೋ ತರಂಗಗಳನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ,
ಮಂಜುಗಡ್ಡೆಯ ಆಳದಿಂದ ರೇಡಿಯೋ ಸಂಕೇತಗಳು ಹೊರಸೂಸುತ್ತಿವೆ, ಈ ತರಂಗಗಳು ಸಾವಿರಾರು ಕಿಲೋಮೀಟರ್ ಬಂಡೆಗಳ ಮೂಲಕ ಹಾದು ಹೋಗೇಕಾಗಿತ್ತು ಅದರೆ ಇವು ಬಂಡೆಗಳಲ್ಲಿ ಹೀರಲ್ಪಡುತ್ತಿವೆ, ಇದು ಭೌತಶಾಸ್ತ್ರದ ನಿಯಮದ ವಿರುದ್ಧವಾಗಿದೆ, ಭೂವಿಯನ್ನು ತಲುಪುವ ಸಂಕೇತಗಳನ್ನು ವಿಶ್ಲೇಷಿಸುವ ಮೂಲಕ ಸಂಶೋಧಕರು ಈ ನಿಗೂಢ ರೇಡಿಯೋ ತರಂಗಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ,
ಸದ್ಯ ಈ ನಿಗೂಢ ರೇಡಿಯೋ ತರಂಗಗಳು ವಿಜ್ಞಾನದ ಎಲ್ಲಾ ಪ್ರಯೋಗಗಳಿಗೂ ವಿರುದ್ಧ ವಾಗಿರುವುದು ಸಂಶೋಧಕರಲ್ಲಿ ಕುತೂಹಲ ಹೆಚ್ಚಿಸಿದೆ, ಈ ಹಿನ್ನೆಲೆಯಲ್ಲಿ ಕೆಲ ಮಾದರಿಗಳನ್ನು ಸಂಗ್ರಹಿಸಿರುವ ಸಂಶೋಧಕರು ಈ ನಿಗೂಢತೆಯನ್ನು ಭೇದಿಸಲು ತಮ್ಮ ಪ್ರಯತ್ನಗಳನ್ನು ಆರಂಭಿಸಿದ್ದಾರೆ,

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles