ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

ನಾದಬ್ರಹ್ಮ ಹಂಸಲೇಖ (Hamsalekha) ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಘೋಷಣೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಹಂಸಲೇಖ ಅವರ ಆಪ್ತ ಗೆಳೆಯರು, ನಿರ್ದೇಶಕರು ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಆಗಮಿಸಿ ಶುಭಾಶಯ ಕೋರಿದ್ದಾರೆ. ಜೊತೆಗೆ ಹಂಸಲೇಖ ಹಾಗೂ ಕ್ರೇಜಿಸ್ಟಾರ್ ನಡುವಿನ ಸ್ನೇಹ ಹಾಗೂ ಮನಸ್ತಾಪದ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ ನಟ ರವಿಚಂದ್ರನ್. ಹಂಸಲೇಖ ಹುಟ್ಟುಹಬ್ಬದ ವೇದಿಕೆ ಮೇಲೆ ಕ್ರೇಜಿಸ್ಟಾರ್ ಮಾತಾಡಿದ ಮಾತುಗಳು ಕನ್ನಡ ಸಿನಿಮಾ ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ, ನಮ್ಮಿಬ್ಬರ ಸ್ನೇಹ ದೂರಾಗಿದ್ದಕ್ಕೆ ಕಾರಣವಿಲ್ಲ. ಯಾವತ್ತೂ ಜಗಳ ಮಾಡಿ ದೂರಾಗಲಿಲ್ಲ. ಹೇಗೆ ಸೇರಿದ್ದೇವೋ ಹಾಗೆ ದೂರಾದೆವು. ನಾನು ಪೆನ್ನು ಪೇಪರ್ ಹಿಡಿಬೇಕು ಅಂತಾ ಇತ್ತೋ ಏನೋ ಹೀಗಾಗಿ ನಾವು ದೂರವಾಗಿದ್ದಿರಬಹುದು. ಈಗ ನನ್ನ ಜಾಗಕ್ಕೆ ರಾಜು (ಹಂಸಲೇಖ) ಬಂದಿದ್ದಾರೆ. ನಾನು ಹೃದಯ ಆದ್ರೆ ನೀವು ನಮ್ಮ ಹಾರ್ಟ್ ಬೀಟ್” ಎಂದು ಹಂಸಲೇಖ ಬರ್ತ್ ಡೇ ದಿನ ಕ್ರೇಜಿಸ್ಟಾರ್ ಮನಬಿಚ್ಚಿ ಮಾತಾಡಿದ್ದಾರೆ. ಅದೆಷ್ಟೋ ವರ್ಷಗಳಿಂದ ತಮ್ಮ ಮನಸ್ಸಲ್ಲಿದ್ದ, ಮುಕ್ತವಾಗಿ ಹೇಳಬೇಕೆಂದುಕೊಂಡಿದ್ದ ಮನದಾಳದ ಇಂಗಿತವನ್ನ ತೋಡಿಕೊಂಡಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಸ್ನೇಹ ಹಾಗೂ ಅವರು ಸಪೋರ್ಟ್ ಮಾಡಿದ ಬಗೆಯನ್ನ ಹಂಸಲೇಖ ಎಳೆಎಳೆಯಾಗಿ ವಿವರಿಸಿದರು. ಈಗಲೂ ಕ್ರೇಜಿಸ್ಟಾರ್ 10 ಕೆಜಿ ತೂಕ ಕಡಿಮೆ ಮಾಡಿ ನಿಂತರೆ, ಸ್ಪುರದೃಪಿ ನಟರು. ಅತೀ ಹೆಚ್ಚು ಲೇಡಿ ಅಭಿಮಾನಿಗಳು ಇರುವ ಇರುವ ಏಕೈಕ ನಟ ಅದು ಕ್ರೇಜಿಸ್ಟಾರ್ ಎಂದು ಗುಣಗಾನ ಮಾಡಿದರು. ಅಲ್ಲದೇ ಎಂಜಿ ರೋಡ್ ಕಡೆ ತಿರುಗಿಕೊಂಡಿದ್ದ ಪ್ರೇಕ್ಷಕರನ್ನು ಗಾಂಧಿನಗರಕ್ಕೆ ಕರೆದಕೊಂಡು ಬಂದವರು ರವಿಚಂದ್ರನ್. ನನ್ನ ಜೀವನದ ಫಸ್ಟ್ ಪಾಸಿಟಿವ್ ಪರ್ಸಾನಾಲಿಟಿ ರವಿಚಂದ್ರನ್ ಎಂದು ಕೊಂಡಾಡಿದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles