ಜಿಎಸ್‌ಟಿ ನೋಟಿಸ್‌ಗೆ ಗಾಬರಿಯಾಗಬೇಡಿ: ವ್ಯಾಪಾರಿಗಳ ಆತಂಕ ತಳ್ಳಿ ಹಾಕಿದ ತೆರಿಗೆ ಇಲಾಖೆ

ಬೆಂಗಳೂರು: “ಜಿಎಸ್‌ಟಿ ನೋಟಿಸ್ ಪಡೆದವರು ಗಾಬರಿಯಾಗಬೇಡಿ, ನೀವು ನೀಡುವ ಸ್ಪಷ್ಟನೆ ಮೇಲೆ ತೆರಿಗೆ ಹಾಗೂ ದಂಡ ನಿಗದಿಯಾಗುತ್ತದೆ” ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಮೀರಾ ಪಂಡಿತ್ ಅವರು ಹೇಳಿದ್ದಾರೆ. ಮಂಗಳವಾರ ಕೋರಮಂಗಲದಲ್ಲಿನ ತೆರಿಗೆ ಕಚೇರಿಯಲ್ಲಿ ನಡೆದ ‘ಜಿಎಸ್ಟಿ ತಿಳಿಯಿರಿ’ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.

850 ವ್ಯಾಪಾರಿಗಳಿಗೆ ನೋಟಿಸ್ ಜಾರಿ:
ಪ್ರಥಮ ಹಂತದಲ್ಲಿ ಕೋಟ್ಯಂತರ ರೂ. ವಹಿವಾಟು ನಡೆಸಿದ ಸುಮಾರು 850 ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಸಿಗರೇಟು, ಗುಟ್ಕಾ ಉತ್ಪನ್ನಗಳಂತಹ 28% ಜಿಎಸ್‌ಟಿ ಇರುವ ವಸ್ತುಗಳ ಜೊತೆಗೆ, ಹಣ್ಣು, ಹಾಲು, ತರಕಾರಿ ಮುಂತಾದ ವಿನಾಯಿತಿದಾರ ವಸ್ತುಗಳ ವ್ಯಾಪಾರದ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದರು.

ಡೇಟಾ ಆಧಾರದ ಮೇಲೆ ಕ್ರಮ:
2025ರ ಜನವರಿ ತಿಂಗಳ ಪೇಟಿಎಂ ಮತ್ತು ಫೋನ್‌ಪೇ ಡೇಟಾ ಆಧಾರದ ಮೇಲೆ ವ್ಯಾಪಾರಿಗಳನ್ನು ಗುರುತಿಸಿ ನೋಟಿಸ್ ನೀಡಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ರೇರಾ ಮೂಲದಿಂದ ಮಾಹಿತಿ ಸಂಗ್ರಹಿಸಿ ನೋಟಿಸ್ ಜಾರಿಯಾಗಿದೆ

ಜಿಎಸ್‌ಟಿ ಮಿತಿ ಹೆಚ್ಚಿಸುವ ಮನವಿ:
ಸೇವೆಗಾಗಿ 20 ಲಕ್ಷ ರೂ. ಮತ್ತು ವಸ್ತು ಮಾರಾಟಕ್ಕೆ 40 ಲಕ್ಷ ರೂ. ಮಿತಿಯನ್ನು ಕ್ರಮವಾಗಿ 50 ಲಕ್ಷ ಮತ್ತು 1 ಕೋಟಿ ರೂ.ಗೆ ಹೆಚ್ಚಿಸಲು ವ್ಯಾಪಾರಿಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles