ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯ ಸಮ್ಮೇಳನ: ಸಂಯೋಜಕರಾಗಿ ಡಾ. ಮೀರಾಮಣಿ

ಬೆಂಗಳೂರು: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್   ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ರಂಥಪಾಲಕಿ  ಡಾ.ಮೀರಾಮಣಿಯವರು ಸಂಯೋಜಕರಾಗಿ “ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ ಪ್ರೆಷನ್ಸ್: ಎಕ್ಸ್ ಪ್ಲೋರಿಂಗ್ ಸೌತ್ ಏಷಿಯಾಸ್ ಫೋಕ್ ಟ್ರೆಡಿಷನ್ಸ್ ಆಂಡ್ ಕಲ್ಚರಲ್ ಕಂಟಿನ್ಯೂಟಿ” ಗೆ ಆಯ್ಕೆಯಾಗಿದ್ದಾರೆ.
ಅವರು ಸಮ್ಮೇಳನದಲ್ಲಿ “ಡಿಜಿಟಲ್ ಪ್ರಿಸರ್ವೇಶನ್ ಆಂಡ್ ಕಲ್ಚರಲ್ ಹೆರಿಟೇಜ್ ಇನ್ ಇಂಡಿಯಾ : ವಿತ್ ಸ್ಪೆಷಲ್ ರೆಫರೆನ್ಸ್ ಟು ಇನ್ಸ್ಟಿಟ್ಯೂಷನಲ್ ರೆಪೊಸಿಟರೀಸ್ ಇನ್ ಕರ್ನಾಟಕ ಸ್ಟೇಟ್” ಕುರಿತು ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ ಇದರ ಜೊತೆಗೆ “ಫೋಕ್ ಕಲ್ಚರ್ ಇನ್ ಇಂಡಿಯಾ : ರಿಚುವಲ್ ಆಂಡ್ ಸ್ಪಿರಿಚುಯಲ್ ಪ್ರಾಕ್ಟೀಸಸ್” ಪ್ರಬಂಧವನ್ನೂ ಸಹ ಮಂಡಿಸಲಿದ್ದಾರೆ. ಇಲ್ಲಿ ಸುಮಾರು 70 ದೇಶಗಳ ಸಂಶೋಧಕರು ಭಾಗವಹಿಸಲಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles