ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯ ಸಮ್ಮೇಳನ: ಸಂಯೋಜಕರಾಗಿ ಡಾ. ಮೀರಾಮಣಿ

ಬೆಂಗಳೂರು: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್   ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ರಂಥಪಾಲಕಿ  ಡಾ.ಮೀರಾಮಣಿಯವರು ಸಂಯೋಜಕರಾಗಿ “ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ ಪ್ರೆಷನ್ಸ್: ಎಕ್ಸ್ ಪ್ಲೋರಿಂಗ್ ಸೌತ್ ಏಷಿಯಾಸ್ ಫೋಕ್ ಟ್ರೆಡಿಷನ್ಸ್ ಆಂಡ್ ಕಲ್ಚರಲ್ ಕಂಟಿನ್ಯೂಟಿ” ಗೆ ಆಯ್ಕೆಯಾಗಿದ್ದಾರೆ.
ಅವರು ಸಮ್ಮೇಳನದಲ್ಲಿ “ಡಿಜಿಟಲ್ ಪ್ರಿಸರ್ವೇಶನ್ ಆಂಡ್ ಕಲ್ಚರಲ್ ಹೆರಿಟೇಜ್ ಇನ್ ಇಂಡಿಯಾ : ವಿತ್ ಸ್ಪೆಷಲ್ ರೆಫರೆನ್ಸ್ ಟು ಇನ್ಸ್ಟಿಟ್ಯೂಷನಲ್ ರೆಪೊಸಿಟರೀಸ್ ಇನ್ ಕರ್ನಾಟಕ ಸ್ಟೇಟ್” ಕುರಿತು ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ ಇದರ ಜೊತೆಗೆ “ಫೋಕ್ ಕಲ್ಚರ್ ಇನ್ ಇಂಡಿಯಾ : ರಿಚುವಲ್ ಆಂಡ್ ಸ್ಪಿರಿಚುಯಲ್ ಪ್ರಾಕ್ಟೀಸಸ್” ಪ್ರಬಂಧವನ್ನೂ ಸಹ ಮಂಡಿಸಲಿದ್ದಾರೆ. ಇಲ್ಲಿ ಸುಮಾರು 70 ದೇಶಗಳ ಸಂಶೋಧಕರು ಭಾಗವಹಿಸಲಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles