ನೀಟ್ ಪರೀಕ್ಷೆಯಲ್ಲಿ 107 ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿಯ ಅಂಕಪಟ್ಟಿಯೇ ನಕಲಿ!

ಉಡುಪಿ: ಪರೀಕ್ಷೆಗಳ ನಕಲಿ ಅಂಕಪಟ್ಟಿಯ ಭೂತ ಇದೀಗ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಯುವ ನೀಟ್ ಪರೀಕ್ಷೆಯಲ್ಲೂ ದೊಡ್ಡ ಸದ್ದು ಮಾಡಿದ್ದು, ನಕಲಿ ಅಂಕಪಟ್ಟಿ ತಯಾರಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಜಾಲ ಸದ್ದಿಲ್ಲದೇ ಕಾರ್ಯನಿರ್ವಹಣೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ,
ಉಡುಪಿಯಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ನೀಟ್ ನಲ್ಲಿ ದೇಶದಲ್ಲಿಯೇ 107 ನೇ ರ್ಯಾಂಕ್ ಎಂದು ಬಿಂಬಿಸಿದ್ದ ವಿದ್ಯಾರ್ಥಿಯ ನಿಜವಾದ ರ್ಯಾಂಕ್ 17,62,258 ಎಂದು ಗೊತ್ತಾಗಿದೆ,
ನಕಲಿ ಅಂಕಪಟ್ಟಿಯಲ್ಲಿ ಅಷ್ಟೊಂದು ಅಚ್ಚುಕಟ್ಟಾಗಿ ಅಂಕಿ ಸಂಖ್ಯೆಗಳನ್ನು ತ್ತಿದ್ದಲಾಗಿದ್ದು, ಆತನ ಪೋಷಕರು ನಕಲಿ ಅಂಕಪಟ್ಟಿಯನ್ನೇ ಕಾಲೇಜಿನ ಮೂಲಕ ಪ್ರಚಾರ ತಂತ್ರಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ,
ಇತ್ತೀಚೆಗಷ್ಟೇ 2025 ನೀಟ್ ಫಲಿತಾಂಶ ಪ್ರಕಟಗೊಂಡಿತ್ತು, ಅದರಲ್ಲಿ ರಾಜ್ಯದ ಹಲವು ವಿದ್ಯಾರ್ಥಿಗಳು 200 ಬ್ಯಾಂಕ್ ನೊಳಗೆ ಸಾಧನೆ ಮಾಡಿದ್ದರು, ಇದರ ಮಧ್ಯೆ ವಿದ್ಯಾರ್ಥಿಯೊಬ್ಬನ ಪರವಾಗಿ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯ ಮಟ್ಟದಲ್ಲಿ ಎಂಟನೇ ಸ್ಧಾನ ಎಂದು ಹೇಳಲಾಗಿತ್ತು, ಈತನ ಸಾಧನೆ ಬಗ್ಗೆ ಇತರ ವಿದ್ಯಾರ್ಥಿಗಳಿಗೆ ಸಂಶಯ ಬಂದು ಪರಿಶೀಲಿಸಿದಾಗ ಅದು ನಕಲಿ ಅಂಕಪಟ್ಟಿ ಎಂಬುದು ಗೊತ್ತಾಗಿದೆ,
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಕಲಿ ಅಂಕಪಟ್ಟಿ ದಂಧೆಯ ಜಾಲವನ್ನು ಬೇಧಿಸಬೇಕು, ಅಲ್ಲದೆ ಸಮಗ್ರ ತನಿಖೆಗೆ ಆಗ್ರಹ ಕೇಳಿಬಂದಿದೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles