ಮೊದಲ ಬಾರಿಗೆ ಆರ್‌ಬಿಐ `ಚಿನ್ನದ ಖಜಾನೆ’ ಅನಾವರಣ

ಮುಂಬೈ: ಮೊದಲ ಬಾರಿಗೆ ಭಾರತದ ಕೇಂದ್ರೀಯ ಬ್ಯಾಂಕ್ ಆರ್‌ಬಿಐ  ಸಾಕ್ಷ್ಯಚಿತ್ರವೊಂದನ್ನು ಹೊರತಂದಿದೆ. ಈ ಮೂಲಕ ತನ್ನ ಚಿನ್ನದ ಖಜಾನೆಯೊಂದನ್ನು ಅನಾವರಣಗೊಳಿಸಿದೆ, ಇಲ್ಲಿಯವರೆಗೆ ಸಾರ್ವಜನಿಕರಿಗೆ ಆರ್‌ಬಿಐ ದೇಶದ ಸಂಪತ್ತನ್ನು ನಗದು ರೂಪದಲ್ಲಿ ಮಾತ್ರವಲ್ಲದೆ ಚಿನ್ನದ ರೂಪದಲ್ಲೂ ಇಟ್ಟುಕೊಂಡಿರುತ್ತದೆ ಎಂಬುದಷ್ಟೇ ತಿಳಿದಿತ್ತು. ಆದರೆ ಇದೇ ಮೊದಲ ಬಾರಿಗೆ ಸಾಕ್ಷ್ಯಚಿತ್ರವೊಂದರ  ಮೂಲಕ ಆರ್‌ಬಿಐನ ಚಿನ್ನ ಸಂಗ್ರಹಗಾರದ ಆಳ-ಅಗಲ ಬಹಿರಂಗಗೊಳಿಸಿದೆ, ಓಟಿಟಿ ವೇದಿಕೆಯಾದ ಜಿಯೋ ಹಾಟ್‌ಸ್ಟಾರ್‌ನಲ್ಲಿ 5  ಭಾಗಗಳಲ್ಲಿ ಪ್ರಸಾರವಾಗುತ್ತಿರುವ `ಆರ್‌ಬಿಐ ಅನ್‌ಲಾಕ್ಡ್‌: ಬಿಯಾಂಡ್ ದ ರುಪಿ’ ಎಂಬ ಡಾಕ್ಯುಮೆಂಟರಿಯ ಮೂಲಕ ಆರ್‌ಬಿಐ ಬಳಿ ಇರುವ ಅಗಾಧ ಸಂಪತ್ತಿನ ಅನಾವರಣ ಮಾಡಲಾಗಿದೆ. ಸದ್ಯ 4 ಭಾಗಗಳು ರಿಲೀಸ್ ಆಗಿದ್ದು, ಇನ್ನೂ ಒಂದು ಭಾಗ ರಿಲೀಸ್ ಆಗಬೇಕಷ್ಟೆ. ಆರ್‌ಬಿಐ ಸ್ಥಾಪನೆಯಾಗಿ 90 ವರ್ಷ ತುಂಬಿರುವ ಹೊತ್ತಿನಲ್ಲೇ ಈ ಡಾಕ್ಯುಮೆಂಟರಿ ಹೊರಬಂದಿದೆ.

ಚಾಕ್‌ಬೋರ್ಡ್ ಎಂಟರ್‌ಟೇನ್‌ಮೆಂಟ್ (Chalkboard Entertainment) ನಿರ್ಮಿಸಿರುವ ಈ ಡಾಕ್ಯುಮೆಂಟರಿಯಲ್ಲಿ, ಕಳೆದ 90 ವರ್ಷಗಳಲ್ಲಿ ಆರ್‌ಬಿಐನ ಕಾರ್ಯವೈಖರಿಯನ್ನು ವಿವರಿಸಲಾಗಿದೆ. ತಲಾ 12.5 ಕೆ.ಜಿ. ತೂಗುವ ಚಿನ್ನದ ಗಟ್ಟಿಗಳ ಅಟ್ಟಿಯನ್ನು ಬಿಗಿಭದ್ರತೆಯಲ್ಲಿ ಇರಿಸಿರುವುದನ್ನು ತೋರಿಸಲಾಗಿದೆ. ಇವುಗಳ ಮೌಲ್ಯ ಕೋಟಿಯಷ್ಟಿದ್ದು, ಭಾರತದಲ್ಲಿ ಒಟ್ಟು 870 ಟನ್ ಚಿನ್ನದ ಸಂಗ್ರಹವಿದೆ ಎಂಬುದು ಬಹಿರಂಗಪಡಿಸಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles