ಮೊದಲ ಬಾರಿಗೆ ಆರ್‌ಬಿಐ `ಚಿನ್ನದ ಖಜಾನೆ’ ಅನಾವರಣ

ಮುಂಬೈ: ಮೊದಲ ಬಾರಿಗೆ ಭಾರತದ ಕೇಂದ್ರೀಯ ಬ್ಯಾಂಕ್ ಆರ್‌ಬಿಐ  ಸಾಕ್ಷ್ಯಚಿತ್ರವೊಂದನ್ನು ಹೊರತಂದಿದೆ. ಈ ಮೂಲಕ ತನ್ನ ಚಿನ್ನದ ಖಜಾನೆಯೊಂದನ್ನು ಅನಾವರಣಗೊಳಿಸಿದೆ, ಇಲ್ಲಿಯವರೆಗೆ ಸಾರ್ವಜನಿಕರಿಗೆ ಆರ್‌ಬಿಐ ದೇಶದ ಸಂಪತ್ತನ್ನು ನಗದು ರೂಪದಲ್ಲಿ ಮಾತ್ರವಲ್ಲದೆ ಚಿನ್ನದ ರೂಪದಲ್ಲೂ ಇಟ್ಟುಕೊಂಡಿರುತ್ತದೆ ಎಂಬುದಷ್ಟೇ ತಿಳಿದಿತ್ತು. ಆದರೆ ಇದೇ ಮೊದಲ ಬಾರಿಗೆ ಸಾಕ್ಷ್ಯಚಿತ್ರವೊಂದರ  ಮೂಲಕ ಆರ್‌ಬಿಐನ ಚಿನ್ನ ಸಂಗ್ರಹಗಾರದ ಆಳ-ಅಗಲ ಬಹಿರಂಗಗೊಳಿಸಿದೆ, ಓಟಿಟಿ ವೇದಿಕೆಯಾದ ಜಿಯೋ ಹಾಟ್‌ಸ್ಟಾರ್‌ನಲ್ಲಿ 5  ಭಾಗಗಳಲ್ಲಿ ಪ್ರಸಾರವಾಗುತ್ತಿರುವ `ಆರ್‌ಬಿಐ ಅನ್‌ಲಾಕ್ಡ್‌: ಬಿಯಾಂಡ್ ದ ರುಪಿ’ ಎಂಬ ಡಾಕ್ಯುಮೆಂಟರಿಯ ಮೂಲಕ ಆರ್‌ಬಿಐ ಬಳಿ ಇರುವ ಅಗಾಧ ಸಂಪತ್ತಿನ ಅನಾವರಣ ಮಾಡಲಾಗಿದೆ. ಸದ್ಯ 4 ಭಾಗಗಳು ರಿಲೀಸ್ ಆಗಿದ್ದು, ಇನ್ನೂ ಒಂದು ಭಾಗ ರಿಲೀಸ್ ಆಗಬೇಕಷ್ಟೆ. ಆರ್‌ಬಿಐ ಸ್ಥಾಪನೆಯಾಗಿ 90 ವರ್ಷ ತುಂಬಿರುವ ಹೊತ್ತಿನಲ್ಲೇ ಈ ಡಾಕ್ಯುಮೆಂಟರಿ ಹೊರಬಂದಿದೆ.

ಚಾಕ್‌ಬೋರ್ಡ್ ಎಂಟರ್‌ಟೇನ್‌ಮೆಂಟ್ (Chalkboard Entertainment) ನಿರ್ಮಿಸಿರುವ ಈ ಡಾಕ್ಯುಮೆಂಟರಿಯಲ್ಲಿ, ಕಳೆದ 90 ವರ್ಷಗಳಲ್ಲಿ ಆರ್‌ಬಿಐನ ಕಾರ್ಯವೈಖರಿಯನ್ನು ವಿವರಿಸಲಾಗಿದೆ. ತಲಾ 12.5 ಕೆ.ಜಿ. ತೂಗುವ ಚಿನ್ನದ ಗಟ್ಟಿಗಳ ಅಟ್ಟಿಯನ್ನು ಬಿಗಿಭದ್ರತೆಯಲ್ಲಿ ಇರಿಸಿರುವುದನ್ನು ತೋರಿಸಲಾಗಿದೆ. ಇವುಗಳ ಮೌಲ್ಯ ಕೋಟಿಯಷ್ಟಿದ್ದು, ಭಾರತದಲ್ಲಿ ಒಟ್ಟು 870 ಟನ್ ಚಿನ್ನದ ಸಂಗ್ರಹವಿದೆ ಎಂಬುದು ಬಹಿರಂಗಪಡಿಸಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles