ಸಂಗೀತ ನೃತ್ಯ ಕಲಾವಿದರ ಸಂಘದ ಮಹಾಸಭೆ

ಬೆಂಗಳೂರು : ಸಂಗೀತ ನೃತ್ಯ ಕಲಾವಿದರ ಸಂಘದ  ಅಧ್ಯಕ್ಷ ಶ್ರೀ ಸಾಯಿನಾರಾಯಣ ಕಲ್ಮಡ್ಕ (Kalladka) ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ (Kengeri) ಕೆಂಗೇರಿ ಶ್ರೀ ಗುರುರಾಜ ಭವನ (Sri Gururaja Bhavana) ದಲ್ಲಿ ಇತ್ತೀಚೆಗೆ ನಡೆಯಿತು. ಉಪಾಧ್ಯಕ್ಷೆ ಶ್ರೀಮತಿ ಶಾಲಿನಿ ಶ್ರೀಕಾಂತ್  (Smt. Shalini Srikanth) ಅವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ವಿದ್ವಾನ್ ಸಂಜೀವ್ ಕುಮಾರ್ (Vid. Sanjeev Kumar) ಅವರಿಂದ ಹಾಗೂ ದೇಶದ ನಾನಾ ಸಂಚಾಲಕರುಗಳಿಂದ ವರದಿವಾಚನ ನಡೆಯಿತು.
ಹಿರಿಯ ವೀಣಾ ಕಲಾವಿದೆ ವಿದುಷಿ ಶ್ರೀಮತಿ ಉಷಾ ರಾಮಮೂರ್ತಿ ಅವರನ್ನು ಅಖಿಲ ಭಾರತೀಯ ಸಂಗೀತ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಗೀತ ನೃತ್ಯ ಕಲಾವಿದರ ಏಳಿಗೆಗಾಗಿ ಒಗ್ಗಟ್ಟಿನಿಂದ ಶ್ರಮಿಸುವುದೆಂದು ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.
ಒಕ್ಕೂಟದಿಂದ ನಡೆಯುವ ಆನ್ಲೈನ್ ಸಂಗೀತ ನೃತ್ಯ ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು.
ಸಂಘದ ಮೂಲಕ ಅಯೋಧ್ಯೆ ಕಾಶೀ ದೇವಾಲಯಗಳಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸರಣಿ ಕಾರ್ಯಕ್ರಮಗಳನ್ನು ನೀಡಿದ ಕಲಾವಿದರನ್ನು ಅಭಿನಂದಿಸಲಾಯಿತು.
ಅಧ್ಯಕ್ಷರ ಅನುಮತಿ ಮೇರೆಗೆ ಇತರ ವಿಚಾರಗಳಲ್ಲಿ ಕಲಾವಿದರುಗಳಿಗೆ ಆಗುತ್ತಿರುವ ವಿವಿಧ ಸಮಸ್ಯೆಗಳನ್ನು ಒಕ್ಕೂಟದ ಮೂಲಕ ಎದುರಿಸುವ ಕುರಿತು ಕೂಲಂಕುಷವಾಗಿ ಚರ್ಚಿಸಲಾಯಿತು.
ಸಂಘದ ಮೂಲಕ ವಿಶ್ವಸಂಗೀತ ನೃತ್ಯ ಸಮ್ಮೇಳನವನ್ನು ನಡೆಸುವುದರ ಮೂಲಕ ಜಗತ್ತಿಗೆ ಭಾರತೀಯ ಕಲೆಗಳ ವಿರಾಟ್ ಪ್ರದರ್ಶನವನ್ನು ಹಾಗೂ ಒಗ್ಗಟ್ಟನ್ನು ಪ್ರದರ್ಶಿಸುವುದು ಎಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ
ಮೈಸೂರು ವಿಭಾಗದ ನೂತನ ಅಧ್ಯಕ್ಷರಾದ ಡಾ. ಚಿತ್ರ ಬಿಳಿಗಿರಿ ಅವರನ್ನು ಅಭಿನಂದಿಸಲಾಯಿತು. ಹಾಗೂ ನೂತನ ಪದಾಧಿಕಾರಿಗಳ ಪರಿಚಯ ನೀಡಲಾಯಿತು. ಸಂಘದ ಅಧ್ಯಕ್ಷ ಸಾಯಿನಾರಾಯಣ ಕಲ್ಮಡ್ಕ ಮಾತನಾಡಿ ಕಲೆ ಕಲಾವಿದರ ಹಕ್ಕು ಇವುಗಳ ಉಳಿವಿಗಾಗಿ ಬೆಳವಣಿಗೆಗಾಗಿ ಸರ್ವರ ಸಹಕಾರವನ್ನೂ ಯಾಚಿಸಿದರು.
ಹಾಗೂ ಬೆಟ್ಟ ವೆಂಕಟೇಶ್ ಅವರ ವಂದಾನರ್ಪಣೆಯೊಂದಿಗೆ ಮಹಾಸಭೆ ಮುಕ್ತಾಯಗೊಂಡಿತು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles