ವೈಚಾರಿಕ ಸಾಹಿತ್ಯಕ್ಕೆ ಕನ್ನಡದಲ್ಲಿ ಮಾನ್ಯತೆ ಸಿಗುತ್ತಿರುವುದು ಆರೋಗ್ಯಕರ ಬೆಳವಣಿಗೆ ಕಾಸರವಳ್ಳಿ

ಕನ್ನಡ ಪುಸ್ತಕ  ಓದುವವರು ಇಲ್ಲ ಅನ್ನುತ್ತಿರುವ ಮಾತುಗಳು ಕೇಳಿಬರುತ್ತಿರುವಾಗಲೇ ಪ್ರಕಾಶಕರು ವೈವಿದ್ಯಮಯ ಪುಸ್ತಕವನ್ನು ಪ್ರಕಟಿಸುತ್ತಲೇ ಇದ್ದಾರೆ. ಇದರಿಂದ  ಒಂದು ಆರೋಗ್ಯಕರ ಬೆಳವಣಿಗೆ ಆಗಿದೆ. ಮೊದಲಿನಿಂದಲೂ ಸೃಜನಶೀಲ ಸಾಹಿತ್ಯಕ್ಕೆ ನೀಡಿದ ಮಹತ್ವ ವೈಚಾರಿಕ ಸಾಹಿತ್ಯಕ್ಕೆ ಸಿಗುತ್ತಿಲ್ಲ ಎನ್ನುವ ಸಕಾರಣವಾದ ಆರೋಪ ಕೇಳಿಬರುತ್ತಿತ್ತು. ಈಗ ಸಂತೋಷದ ಸಂಗತಿ ಎಂದರೆ ಸೃಜನೇತರ ವೈಚಾರಿಕ ಸಾಹಿತ್ಯಗಳು ಪ್ರಕಟವಾಗುತ್ತಿವೆ. ಸಾಕಷ್ಟು ಮಾನ್ಯತೆ ಸಿಗುತ್ತಿದೆ ಎಂದು ಕೃತಿಗಳನ್ನು ಲೋಕಾರ್ಪಣೆ ಮಾಡಿದ ಅಂತರರಾಷ್ಟ್ರಿಯ ಖ್ಯಾತಿಯ ಚಿತ್ರನಿರ್ದೇಶಕ ಗಿರೀಶ್‌ ಕಾಸರವಳ್ಳಿ ತಿಳಿಸಿದರು.
ಇಂದು ಲೋಕಾರ್ಪಣೆಗೊಂಡಿರುವ ಪುಸ್ತಕಗಳು ಹಳತು ಹೊಸತು ಎರಡು ತಲೆಮಾರಿನವರು ಇವೆ. ಇಂದು ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಬಾನುಮುಷ್ತಾಕ್‌ ಅವರಿಂದ ಮಾನ್ಯತೆ ದೊರೆತಿರುವುದು ಸಂತೋಷ, ಇಂತಹ ಸಂತೋಷ ಕನ್ನಡಕ್ಕೆ ನಿರಂತವಾಗಿರಲು ಇನ್ನಷ್ಟು ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್‌ಗೆ ಅನುವಾದ ಆಗಬೇಕೆಂದು ಕಾಸರವಳ್ಳಿ ಅಭಿಪ್ರಾಯ ಪಟ್ಟರು
ಮುಖ್ಯ ಅತಿಥಿಯಾಗಿದ್ದ ಶ್ರೀ ಜೋಗಿಯವರು  ಎಲ್ಲಾ ಪುಸ್ತಕಗಳನ್ನು ಪರಿಚಯಿಸಿ ಇಂದು ಬಿಡುಗಡೆಯಾದ 15 ಪುಸ್ತಕಗಳು ವಿಭಿನ್ನ ಪುಸ್ತಕಗಳು ಪ್ರಕಟವಾಗಿರುವುದು ಒಳ್ಳೇಯ ಬೆಳವಣಿಗೆ.  ಪುಸ್ತಕಗಳ ಬೆಳವಣಿಗೆ ಹುಲುಸಾಗಿದೆ ಆದರೆ ಓದುಗರು ಒಂದು ವಯೋಮಾನಕ್ಕೆ ನಿಂತಿದೆ. ಈಗ ಲೇಖಕರ ಜವಾಬ್ದಾರಿ ಹೆಚ್ಚಿದ್ದು. ಓದುಗರ ನಿರಂತರ ಸಂಪರ್ಕ ಬೆಳೆಸುವುದು ಮಾತನಾಡುವುದು ಕಾಣಿಸಿಕೊಳ್ಳುವುದು ಮುಖ್ಯವಾಗಿದ್ದು ಜೊತೆಗೆ ಇಂದಿನ ಕಾಲಮಾನಕ್ಕೆ ಪ್ರಸ್ತತವಾಗಿರುವ ಹೊಸ ಸಾಮಾಜಿಕ ಮಾಧ್ಯಮಗಳಿಗೆ ತೆರೆದುಕೊಳ್ಳಬೇಕೆಂದರು.
ಸಮಾರಂಭದಲ್ಲಿ ಡಾ. ಡಿ. ವಿ. ಗುರುಪ್ರಸಾದ್‌, ಡುಂಡಿರಾಜ್‌, ನಾಗತಿಹಳ್ಳಿ ಜಯಪ್ರಕಾಶ್‌ ತಮ್ಮ ಕೃತಿಗಳ ಕುರಿತು ಮಾತನಾಡಿದರು. ಎಂ. ಕೆ. ಇಂದಿರಾ ಅವರ ಪುತ್ರ ಮಂಜುನಾಥ್‌ ಸಭೆಯಲ್ಲಿ ಹಾಜರಿದ್ದರು.
ಸಮಾರಂಭದಲ್ಲಿ ಸಪ್ನ ಬುಕ್‌ ಹೌಸ್‌ ನಿತಿನ್‌ ಷಾ ಸ್ವಾಗತಿಸಿದರು. ಆರ್.‌ ದೊಡ್ಡೆಗೌಡ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯಸಾಹಿತಿಗಳು ಉಪಸ್ಥಿತರಿದ್ದರು.
VK NEWS DIGITAL :

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles