2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2024ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01.01.2024 ರಿಂದ 31.12.2024ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000/- ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ಕ್ಷೇತ್ರದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ 2025ರ ಜುಲೈ 10ರ ಒಳಗಾಗಿ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ದೂರವಾಣಿ ಸಂಖ್ಯೆ-080-22113146 ಮೂಲಕ ಪಡೆಯಬಹುದು ಹಾಗೂ ಅರ್ಜಿಗಳನ್ನು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles