ಪ್ರಥಮ ವರ್ಷದ ಪದವಿ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., ಬಿ.ಕಾಂ (ಎಇಡಿಪಿ), ಬಿ.ಎಸ್ಸಿ, ಬಿ.ಬಿ.ಎ. ಮತ್ತು ಬಿ.ಸಿ.ಎ. ಕೋರ್ಸುಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಯುಯುಸಿಎಂಎಸ್  https://uucms.karnataka.gov.in/  ತಂತ್ರಾಂಶದ ಮುಖಾಂತರ 2025 ರ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡು ನಿಗದಿತ ದಿನಾಂಕದ ಒಳಗೆ ಪ್ರವೇಶಾತಿಯನ್ನು ಪಡೆದುಕೊಳ್ಳಬೇಕು.

ಹೆಚ್ಚಿನ ವಿವರಗಳಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಪ್ರಭಾರ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

Topics

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 27 (ಕರ್ನಾಟಕ ವಾರ್ತೆ): ಅಲ್ಪಸಂಖ‍್ಯಾಂತರ ಅಭಿವೃದ್ದಿ...

ನಿತ್ಯ ಪಂಚಾಂಗ 28.08.2026 FRIDAY ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 28.08.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ:ದಕ್ಷಿಣಾಯನ AYANA: DAKSHINAYANA. ಋತು:...

ಸಹೋದರ – ಸಹೋದರಿಯ ಉತ್ತಮ ಸಂಬಂಧ ನಿರ್ಮಾಣ ಮಾಡುವ ರಕ್ಷಾ ಬಂಧನ

ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ನಿರ್ಮಾಣ ಮಾಡುವ ರಕ್ಷಾ ಬಂಧನ "ರಕ್ಷಾಬಂಧನದ...

Related Articles