ಕಾಮಸಮುದ್ರಂ : ಮನೆ ಕಳವು ಪ್ರಕರಣದ ಆರೋಪಿ ಬಂಧನ, ಮಾಲು ವಶ

ಕೆಜಿಎಫ್.: ಕಾಮಸಮುದ್ರಂ ಪೊಲೀಸರು ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಕಳವು ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ರೂ.6,70,000/-(ರೂಪಾಯಿ ಆರು ಲಕ್ಷದ ಎಪ್ಪತ್ತು ಸಾವಿರ ಮಾತ್ರ) ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಏ. 04 ರಂದು ದೂರುದಾರರಾದ ಪೊಲೇನಹಳ್ಳಿ ಗ್ರಾಮದ ಮುನಿವೆಂಕಟಪ್ಪ ಎಂಬುವರು ತನ್ನ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಕಾಮಮುದ್ರಂ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿ, ತನಿಖೆ ನಡೆಸಲಾಗುತ್ತಿತ್ತು. ಪ್ರಕರಣದಲ್ಲಿ ಆರೋಪಿ ಮತ್ತು ಮಾಲನ್ನು ಪತ್ತೆ ಮಾಡಲು ಡಿವೈಎಸ್‌ಪಿ ಎಸ್.ಪಾಂಡುರAಗ ಅವರ ಮಾರ್ಗದರ್ಶನದಲ್ಲಿ ಕಾಮಸಮುದ್ರಂ ಸಿಪಿಐ ಜಿ.ಸಿ.ನಾರಾಯಣಸ್ವಾಮಿ ಮತ್ತು ಪಿಎಸ್‌ಐ ಕಿರಣ್‌ಕುಮಾರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.

ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಗಾರಪೇಟೆ ತಾಲ್ಲೂಕು ಶಿವಲಿಂಗ ಗ್ರಾಮದ ವಾಸಿ ಚಂದ್ರಪ್ಪ (48 ವರ್ಷ) ಎಂಬುವರನ್ನು ಬಂಧಿಸಿ, ಆತನಿಂದ ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಯ ಒಟ್ಟು ಎರಡು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.6,70,000/- ಮೌಲ್ಯದ 69 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಕಾಮಸಮುದ್ರಂ ಪಿ.ಎಸ್.ಐ ಬಿ.ವಿ.ಕಿರಣ್‌ಕುಮಾರ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿಗಳಾದ ಮಂಜುನಾಥರೆಡ್ಡಿ, ಮುನಾವರ್‌ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷö್ಮಣತೇಲಿ ಹಾಗೂ ಜೀಪ್ ಚಾಲಕ ಗುರುಮೂರ್ತಿ ರವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾAತರಾಜು ಅವರು ಪ್ರಶಂಶಿಸಿದ್ದಾರೆ.

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

Topics

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

Related Articles