ಕರ್ನಾಟಕ ಕಲಾರತ್ನ ಪ್ರಶಸ್ತಿಗೆ ಭಾಜನರಾದ ರಂಗನಟ ಎ.ಎಚ್. ಗಣೇಶ್

ಹಾಸನ ತಾ. ಅಂಕಪುರ ಗ್ರಾಮದ ರಂಗನಟರು ನಿವೃತ್ತ ಪ್ರಾಂಶುಪಾಲರು ಪ್ರೋ. ಎ. ಹೆಚ್. ಗಣೇಶ್(Prof. A.H. Ganesh) ಅಂಕಪುರ ಇವರ ಜೀವಿತಾವಧಿಯ ರಂಗಭೂಮಿ ಮತ್ತು ಕನ್ನಡ ನಾಡು ನುಡಿ ಸೇವೆಯನ್ನು ಗುರುತಿಸಿ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಶ್ರೀಯುತರನ್ನು ಕರ್ನಾಟಕ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. (Karnataka kala Ratna Award) ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಇದರ ರಂಗಗೀತೆ ಗಾಯನ ರಂಗ ಸಂಗೀತ ವಿಭಾಗ ಹಾಸನ ಜಿಲ್ಲಾ ಸಂಚಾಲಕರಾಗಿ ಕನ್ನಡ ನಾಡು ನುಡಿ ಸೇವೆ, ಸಾಹಿತ್ಯ ಸಾಂಸ್ಕೃತಿಕ ಸಂಘಟನೆ ಮತ್ತು ರಂಗ ಚಟುವಟಿಕೆಯಲ್ಲಿ ಬೋಧನಾ ವೃತ್ತಿಯಿಂದ ನಿವೃತ್ತಿಗೊಂಡ ನಂತರವೂ ಕ್ರಿಯಾಶೀಲರಾಗಿ ಸೇವೆ ಸಲ್ಲಿಸುತ್ತಾ ಗ್ರಾಮದ ಗ್ರಾಮದೇವತೆ ದೇವಸ್ಥಾನಗಳ ಅಭಿವೃದ್ಧಿ ಸಮಿತಿ ಕಾರ್ಯದರ್ಶಿಯಾಗಿ ಊರಿನ ಗ್ರಾಮ ದೇವತೆ ಜಾತ್ರೆ ಉತ್ಸವ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಲ್ಲಿ ಕ್ರಿಯಾಶೀಲರು, ಕನ್ನಡ ಪರ ಕಾಳಜಿಯ ಪ್ರೊ. ಎ. ಹೆಚ್. ಗಣೇಶ್ ಅಂಕಪುರ ಅವರಿಂದ ಇನ್ನೂ ಹೆಚ್ಚಿನ ಸೇವೆ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಕ್ಕೆ ದೊರಕಲಿ ಎಂದು ಕದಂಬ ಸೈನ್ಯ ಹೊಳೆಸರಸಿಪುರ ತಾ. ಅಧ್ಯಕ್ಷರು ಕಲಾವಿದರು,ಪ್ರಗತಿ ಪರ ರೈತರು, ಸಮಾಜ ಸೇವಕರು ಪುಟ್ಟಸ್ವಾಮಿ ಗೌಡರು ರಾಮೇನಹಳ್ಳಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ರಾಜ್ಯಾಧ್ಯಕ್ಷರು ಶ್ರೀ ಮಧು ನಾಯ್ಕ್ ಲಂಬಾಣಿ ಅವರು ಶುಭ ಹಾರೈಸಿದ್ದಾರೆ.

ಭಾರತದ ಪ್ರಧಾನಿಯಾಗಿ ದೀರ್ಘಕಾಲ ಆಡಳಿತ ನಡೆಸಿ ಪ್ರಧಾನಿ ಮೋದಿ ದಾಖಲೆ

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles