ಇಂಡಿಯಾ ಸರಣಿಗೆ ಆಯ್ಕೆಯಾದ ಕರ್ನಾಟಕ ವೀಲ್‌ಚೇರ್ ಕ್ರಿಕೆಟ್ ಆಟಗಾರರು

ಭಾರತವನ್ನು ಪ್ರತಿನಿಧಿಸುವ ಗೌರವಕ್ಕೆ ಕರ್ನಾಟಕದ ವೀಲ್‌ಚೇರ್ ಕ್ರಿಕೆಟ್ ತಂಡದ ಐದು ಆಟಗಾರರು ಹಾಗೂ ಒಬ್ಬ ಕೋಚ್ ಆಯ್ಕೆಯಾಗಿದ್ದಾರೆ. ತಮಿಳುನಾಡು ವೀಲ್‌ಚೇರ್ ಕ್ರಿಕೆಟ್ ಅಸೋಸಿಯೇಶನ್ ಮತ್ತು ವೀಲ್ ಚೇರ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಅಯೋಜಿತ ಆಗಸ್ಟ್ 7 ರಿಂದ 9ರ ತನಕ ಅಮ್ಮ ಕ್ರಿಕೆಟ್ ಮೈದಾನ, ಮೆಲ್ಮಾರುವತೂರು, ಚೆನ್ನೈ ಇಲ್ಲಿ ನಡೆಯುವ ರಾಷ್ಟ್ರೀಯ ವೀಲ್‌ಚೇರ್ ಕ್ರಿಕೆಟ್ ಇಂಡಿಯಾ ಸರಣಿಯಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕದಿಂದ ಆಯ್ಕೆಯಾದ ಪ್ರತಿನಿಧಿಗಳು:
• ಭಾರತ ಎ : ಶಿವ ಪ್ರಸಾದ್, ಸಾಗರ್ ಲಮಾಣಿ
• ಭಾರತ ಬಿ : ಹರೀಶ್ ಕುಮಾರ್, ಪ್ರವೀಣ್ ಕುಮಾರ್ ಕಲ್ಲಾ, ಶಶಿ ಕುಮಾರ್
• ಕೋಚ್ (ಭಾರತ ಎ): ಕೆವಿನ್ ಸೈಮನ್
ದಿವ್ಯಾಂಗ ಮೈತ್ರಿ ಸ್ಪೋರ್ಟ್ಸ್ ಅಕಾಡೆಮಿಯ ಬೆಂಬಲ:
ಆಯ್ಕೆಯಾದ ಆಟಗಾರರಿಗೆ ದಿವ್ಯಾಂಗ ಮೈತ್ರಿ ಸ್ಪೋರ್ಟ್ಸ್ ಅಕಾಡೆಮಿಯು ತಾಂತ್ರಿಕ ಮತ್ತು ಪ್ರೇರಣಾತ್ಮಕ ಬೆಂಬಲವನ್ನು ನೀಡುತ್ತಿದೆ. ಇದು ವಿಭಿನ್ನ ಸಾಮರ್ಥ್ಯಗಳಿರುವ ಕ್ರೀಡಾಪಟುಗಳನ್ನು ಶಕ್ತಿಗೊಳಿಸಿ ಪ್ರತಿಭೆಯನ್ನು ಗುರುತಿಸಲು ಸಂಸ್ಥೆಯ ಧ್ಯೇಯವಾಗಿರುತ್ತದೆ.
ಭಾರತದ ಪರವಾಗಿ ಆಡಲಿರುವ ಕರ್ನಾಟಕದ ಪ್ರತಿನಿಧಿಗಳಿಗೆ ಹಾರ್ದಿಕ ಅಭಿನಂದನೆಗಳು ಎಂದು ದಿವ್ಯಾಂಗ ಮೈತ್ರಿ ಸ್ಪೋರ್ಟ್ಸ್ ಅಕಾಡೆಮಿಯ ಸಹ ಸಂಸ್ಥಾಪಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.

VK DIGITAL NEWS:

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles