ಕರ್ನಾಟಕ ಯಕ್ಷಗಾನ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಘೋಷಣೆ: ಎಂ.ಕೆ. ರಮೇಶ ಆಚಾರ್ಯ ಅವರಿಗೆ ಗೌರವದ ‘ಪಾರ್ತಿಸುಬ್ಬ ಪ್ರಶಸ್ತಿ’

ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು(Karnataka Yakshagana Academy) 2026ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ವಾರ್ಷಿಕ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
2026ನೇ ಆಗಸ್ಟ್ 12 ರಂದು ಅಕಾಡೆಮಿಯಲ್ಲಿ ನೆರವೇರಿದ ಸರ್ವ ಸದಸ್ಯರ ಸಭೆಯಲ್ಲಿ ಸರ್ಕಾರದ ನಿಯಮಾನುಸಾರ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ಹಿರಿಯ ವಿದ್ವಾಂಸರು ಹಾಗೂ ಕಲಾವಿದರನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪುರಸ್ಕೃತರ ವಿವರ:
ಪಾರ್ತಿಸುಬ್ಬ ಪ್ರಶಸ್ತಿ: ಯಕ್ಷಗಾನ ಕ್ಷೇತ್ರದ ಹಿರಿಯ ವಿದ್ವಾಂಸರಾದ ತೀರ್ಥಹಳ್ಳಿಯ  ಎಂ.ಕೆ. ರಮೇಶ ಆಚಾರ್ಯ ಅವರು ಅಕಾಡೆಮಿಯ ಅತ್ಯುನ್ನತ ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯು 1,00,000/- ರೂ. ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು, ಪೇಟ ಹಾಗೂ ಫಲತಾಂಬೂಲಗಳನ್ನು ಒಳಗೊಂಡಿರುತ್ತದೆ.
ವಾರ್ಷಿಕ ಗೌರವ ಪ್ರಶಸ್ತಿ: ಕ್ಷೇತ್ರದ 5 ಜನ ಸಾಧಕರಾದ  ಜಪ್ಪು ದಯಾನಂದ ಶೆಟ್ಟಿ,  ಸಿರಿಬಾಗಿಲು ರಾಮಕೃಷ್ಣಮಯ್ಯ,  ಪದ್ಮನಾಭ ಉಪಾಧ್ಯಾಯ,  ಮಹಾಬಲ ದೇವಾಡಿಗ ಮತ್ತು  ದೊಡ್ಡಮಲ್ಲಯ್ಯ ಇವರುಗಳನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 50,000/- ರೂ. ನಗದು ಹಾಗೂ ಗೌರವ ಸನ್ಮಾನ ನೀಡಲಾಗುವುದು.
ಯಕ್ಷಸಿರಿ ವಾರ್ಷಿಕ ಪ್ರಶಸ್ತಿ: ಒಟ್ಟು 10 ಜನ ಕಲಾವಿದರಾದ  ವೇ. ರಾಘವೇಂದ್ರ ಆಸ್ರಣ್ಣ, ಶ್ರೀಮತಿ ಪೂರ್ಣಿಮಾ ಯತೀಶ್ ರೈ, ಶ್ರೀಮತಿ ದುರ್ಗಾಪರಮೇಶ್ವರಿ ಕುಕ್ಕಿಲ,  ಉಜಿರೆ ನಾರಾಯಣ ಪೂಜಾರಿ, ವಿದ್ವಾನ್ ಲಕ್ಷ್ಮೀ ನಾರಾಯಣ ಉಪಾಧ್ಯ,  ಹೆರಿಯ ನಾಯ್ಕ,  ರಾಮಗೌಡ ಗುಣವಂತೆ,  ಪಡೆ ಕುಮಾರ,  ಸುರೇಶ ಕುಪ್ಪೆಪದವು ಮತ್ತು  ಶಿವಯ್ಯ ಅವರು ಯಕ್ಷಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಗೆ ತಲಾ 25,000/- ರೂ. ನಗದು ಸಹಿತ ಸನ್ಮಾನ ಪತ್ರ ನೀಡಲಾಗುತ್ತದೆ.
ದತ್ತಿನಿಧಿ ಪ್ರಶಸ್ತಿಗಳು:
ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ದತ್ತಿನಿಧಿ ಪ್ರಶಸ್ತಿಗೆ ಭೀಮಣ್ಣ ಆಯ್ಕೆಯಾಗಿದ್ದಾರೆ.
ಡಾ. ತಲ್ಲೂರು ಶಿವರಾಮ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ದತ್ತಿನಿಧಿ ಪ್ರಶಸ್ತಿಗೆ ಪ್ರೊ. ಎಂ.ಎನ್. ವೆಂಕಟೇಶ ಆಯ್ಕೆಯಾಗಿದ್ದಾರೆ.
ಈ ಎರಡೂ ದತ್ತಿನಿಧಿ ಪ್ರಶಸ್ತಿಗಳು ತಲಾ 25,000/- ರೂ. ನಗದು ಮತ್ತು ಸನ್ಮಾನಗಳನ್ನು ಒಳಗೊಂಡಿವೆ ಎಂದು ಅಕಾಡೆಮಿಯ ಅಧ್ಯಕ್ಷರಾದ     ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

ಕಾಕೋಳಿನಲ್ಲಿ ಆ. 16ರಂದು ತಂಬಿಹಳ್ಳಿ ಮಾಧವತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥರ 85ನೇ ವರ್ಧಂತಿ ಮಹೋತ್ಸವ

ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಚತುರ್ವೇದಭಾಷ್ಯಾಚಾರ್ಯ ಕೋಲಾರ ಜಿಲ್ಲೆಯ ತಂಬಿಹಳ್ಳಿಯ ಶ್ರೀಮನ್ಮಾಧವತೀರ್ಥ ಮಠದ...

Related Articles