Maddur Clashes: ಮದ್ದೂರು ಗಲಭೆ: ಜಿಲ್ಲಾಧಿಕಾರಿ-ಎಸ್‌ಪಿ ಭೇಟಿ ಮಾಡಿದ ಬಿಜೆಪಿ ನಾಯಕರು

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ನಿಯೋಗವು (BJP delegation) ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ (Maddur Clashes) ಗಣೇಶ ವಿಸರ್ಜನೆ ಸಂದರ್ಭದಲ್ಲಿ (Ganesha Visarjana) ಇತ್ತೀಚೆಗೆ ನಡೆದ ಕಲ್ಲು ತೂರಾಟದ (Stone Pelting) ಕುರಿತು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರೊಂದಿಗೆ ಚರ್ಚೆ ನಡೆಸಿ, ಪ್ರಕರಣದ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

Topics

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

Related Articles