ಸಂಚಾರ ಜಾಗೃತಿಗಾಗಿ ಮೋಹನ್ ಕುಮಾರ್ ದಾನಪ್ಪರಿಂದ ಮ್ಯಾರಥಾನ್ ಓಟ

ಬೆಂಗಳೂರು: 15, 79ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಬೆಂಗಳೂರು ಮಹಾನಗರದಲ್ಲಿ ಸಂಚಾರ ಜಾಗೃತಿಗಾಗಿ ” ಸಂಚಾರದಲ್ಲಿ ಮೊಬೈಲ್ ಬಿಡಿ, ಜಾಗ್ರತೆಯಿಂದ ಮನೆಗೆ ನಡಿ” ಶೀರ್ಷಿಕೆಯಡಿ 2 ಗಂಟೆಗಳ ಕಾಲ 14 ಕಿಮೀ ನಷ್ಟು ಓಟ ನಡೆಸಿ ಜನತೆಯ ಗಮನ ಸೆಳೆದರು,

ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು, ಎಡಗೈನಲ್ಲಿ ಜಾಗೃತಿ ಶೀರ್ಷಿಕೆಯ ಪೋಸ್ಟರ್ ಹಿಡಿದು ಜಕ್ಕೂರು ವಿಮಾನ ನಿಲ್ದಾಣದಿಂದ ಪ್ರಾರಂಭಿಸಿ
ಜಿಕೆವಿಕೆ, ಬ್ಯಾಟರಾಯನಪುರ, ಕೊಡಿಗೇಹಳ್ಳಿ ಗೇಟ್, ಎಸ್ಟೀಮ್ ಮಾಲ್, ಹೆಬ್ಬಾಳ, ಪಶುವೈದ್ಯಕೀಯ ಕಾಲೇಜ್, ಸಿಬಿಐ, ಪ್ಯಾಲೇಸ್ ಗುಟ್ಟಹಳ್ಳಿ, ಕುಮಾರ ಕೃಪಾ, ಗಾಲ್ಫ್ ಕ್ಲಬ್, ರಾಜಭವನ, ಅಲಿ ಅಸ್ಕರ್ ರಸ್ತೆ, ವಿವಿ ಗೋಪುರ, ಹೈಕೋರ್ಟ್, ಮಾರ್ಗವಾಗಿ ವಿಧಾನ ಸೌಧ ತಲುಪಿದರು,

ನಂತರ ಮಾತನಾಡಿದ ಮೋಹನ್ ಕುಮಾರ್ ದಾನಪ್ಪನವರು ದೇಶದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗುತ್ತಿರುವ ಮೂಲ ಕಾರಣವೇ ಚಾಲನೆಯಲ್ಲಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ, ವಾಹನ ಚಾಲನೆ ಮಾಡುವಾಗ ಮೊಬೈಲ್ ಸಂಭಾಷಣೆ ಮತ್ತು ಬಳಸುವುದು ದಂಡನೀಯ ಅಪರಾಧವಾಗಿದ್ದರೂ ಸಾರ್ವಜನಿಕರು ಚಾಲನೆಯಲ್ಲಿ ಯಥೇಚ್ಛ ಮೊಬೈಲ್ ಬಳಸುತ್ತಿರುವುದು ತಮ್ಮ ಜೀವಕ್ಕಲ್ಲದೆ ಇತರರ ಜೀವಕ್ಕೆ ಹಾನಿ ಉಂಟು ಮಾಡುತ್ತಿದ್ದು ಚಾಲನೆಯಲ್ಲಿ ಮೊಬೈಲ್ ಬಳಸದಂತೆ ತಿಳಿಸಿದರು!

ಸದರಿ ಮ್ಯಾರಥಾನ್ ನಲ್ಲಿ ವಕೀಲರಾದ ಮನೋಜ್ ಕುಮಾರ್ ದಾನಪ್ಪನವರು ಪಾಲ್ಗೊಂಡಿದ್ದರು!

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles