ಮೇಕೆದಾಟು ಯೋಜನೆಗೆ ತ.ನಾಡಿನ ಮುಖ್ಯಮಂತ್ರಿ ಅಡ್ಡಗಾಲು

 ಕಾವೇರಿ ನದಿಯ (Cauvery River) ಮೇಲಿನ ಮೇಕೆದಾಟು ಯೋಜನೆಗೆ (Mekedatu Project) ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತಿರಸ್ಕರಿಸಿದೆ. ನ್ಯಾಯಾಲಯದ (HighCourt) ತೀರ್ಪನ್ನು ಗೌರವಿಸದೆ, ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿ ನೀಡದಂತೆ ಜಲಶಕ್ತಿ ಸಚಿವಾಲಯಕ್ಕೆ ಸೂಚಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಪ್ರಧಾನಿ ಮೋದಿ (PM MOdi) ಯವರನ್ನು ಭೇಟಿಮಾಡಿ ಮನವಿ ಮಾಡಿರುವುದನ್ನು ಹಾಗೂ ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಾನೂನು ಕ್ರಮ ತ್ವರಿತಗೊಳಿಸುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚನೆ ನೀಡಿರುವುದನ್ನು ಕನ್ನಡ ಗೆಳೆಯರ ಬಳಗವು ತೀವ್ರವಾಗಿ ಖಂಡಿಸುತ್ತದೆ.

 ಕಾವೇರಿ ನದಿಯ ನೀರನ ವಿಚಾರದಲ್ಲಿ ತಮಿಳರ ದಬ್ಬಾಳಿಕೆ ಇಂದು ನಿನ್ನೆಯದಲ್ಲಿ. ೧೩ನೇ ಶತಮಾನದ ಕೇಶಿರಾಜನ `ಶಬ್ದಮಣಿ ದರ್ಪಣ’ದಲ್ಲಿ`ಕಾವೇರಿಯ ಕಾಲನ್  ತಿಗುಳನೇಂ ಕಡಂಗೊಂಡನೋಬಡ್ಡಿಗೊಂಡನೋ ಎಂಬ ಮಾತು ಬರುತ್ತದೆ.  ಅಂದಿನಿಂದ  ಇಂದಿನವರೆಗೂ ತಮಿಳುನಾಡು ಕರ್ನಾಟಕದ ಹಿತಕ್ಕೆ ಅಡ್ಡಿ ಪಡಿಸುತ್ತಲೇ ಬಂದಿದೆ.  ನ್ಯಾಯಾಧಿಕರಣದ ತಮಿಳುನಾಡು ಪರಿ ತೀರ್ಪಿನ ವಿರುದ್ಧ ನಡೆದ ಹೋರಾಟದಿಂದ ಸ್ವಲ್ಪ ನ್ಯಾಯ ದೊರೆತಿದೆ. ಆದರೆ, ಆಳುವವರು ಕರ್ನಾಟಕದ ಹಿತಕ್ಕಿಂತ ರಾಜಕೀಯ ಲಾಭಕ್ಕೆ ಆಧ್ಯಯತೆ ಕೊಡುತ್ತಿರುವುದು ದುರಂತ.

ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು 17 ವರ್ಷಗಳ ನಂತರ 2024ರಲ್ಲಿ ವಿವಾದಿತ ಹೋಗೆನಕಲ್ ಕುಡಿಯುವ ನೀರಿನ 2ನೆಯ ಹಂತದ ಯೋಜನೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟಾಗ ಅದನ್ನು ಕರ್ನಾಟಕ ಸರ್ಕಾರ ವಿರೋಧಿಸಲಿಲ್ಲ. ಈಗ ವಿಜಯ್ ಅವರ ಈ ನಿಲುವನ್ನು ವಿರೋಧಿಸಿಲ್ಲ. ತಮಿಳುನಾಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಸರ್ಕಾರವೇ ಇರುವುದು ಕಾರಣವಿರಬಹುದೇ ಎಂಬ ಅನುಮಾನ ಬರುತ್ತದೆ. (‘ಕರ್ನಾಟಕಕ್ಕೆ ಮಹಾದಾಯಿಯ ಒಂದು ಹನಿ ನೀರನ್ನು ಕೊಡುವುದಿಲ್ಲ’ ಎಂದು 2009ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದನ್ನು ಗಮನಿಸಬೇಕು). ಪ್ರಜಾಪ್ರಭುತ್ತವದಲ್ಲಿ ಜನರ  ಹಿತ ಮುಖ್ಯವಾಗಬೇಕೆ ವಿನಃ ಆಳುವ ಪಕ್ಷದ್ದಲ್ಲ.  ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಂದ್ರದ ವಿರುದ್ಧ ಮಾತನಾಡುವುದರಲ್ಲಿ ತೋರುವ ಉತ್ಸಾಹವನ್ನು ತಮಿಳುನಾಡಿನ ಕರ್ನಾಟಕ ವಿರೋಧಿ ದೋರಣೆಯನ್ನು ಖಂಡಿಸಲು ಏಕೆ ತೋರುವುದಿಲ್ಲ?. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಮೌನ ವಹಿಸಿದ್ದಾರೆ. ಈ ವರ್ಷ ಮಳೆಯ ಅಭಾವ ಆಗುವ ಸಾಧ್ಯತೆಯಿದ್ದು ಕರ್ನಾಟಕದ ಹಿತ ಕಾಯಲು ಕನ್ನಡ ಸಂಘಟನೆಗಳೇ ಮುಂದಾಗಬೇಕೆಂದು ಕನ್ನಡ ಗೆಳೆಯರ ಬಳಗ ಭಾವಿಸುತ್ತದೆ. ಬಿಜೆಪಿಯವರೂ ಕನ್ನಡದ ಹಿತಕ್ಕಿಂತ ಪಕ್ಷದ ಲಾಭಕ್ಕೆ ಒತ್ತುಕಟ್ಟ ನಿದರ್ಶನಗಳಿವೆ ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕರಾದ ರಾ.ನಂ. ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles